News Hour: ಹಿಜಾಬ್, ಹಲಾಲ್, ಧರ್ಮ ಸಂಘರ್ಷ ಕುರಿತು ಎಚ್‌ಡಿಕೆ ಖಡಕ್ ಮಾತು

News Hour: ಹಿಜಾಬ್, ಹಲಾಲ್, ಧರ್ಮ ಸಂಘರ್ಷ ಕುರಿತು ಎಚ್‌ಡಿಕೆ ಖಡಕ್ ಮಾತು

Published : Apr 11, 2022, 12:22 AM IST

* ಹಿಜಾಬ್, ಹಲಾಲ್ ಬಗ್ಗೆ ಕುಮಾರಸ್ವಾಮಿ ಸ್ಪಷ್ಟ ನಿಲುವು
* ಸರ್ವಜನಾಂಗದ ಶಾಂತಿಯ ತೋಟ... ನಮ್ಮ ನಿಲುವು
* ಸ್ಪೆಶಲ್ ನ್ಯೂಸ್ ಅವರ್ ನಲ್ಲಿ ಕುಮಾರಸ್ವಾಮಿಗೆ ಪ್ರಶ್ನೆಗಳ ಮಳೆ

ಬೆಂಗಳೂರು(ಏ. 10)  ಬಹುಚರ್ಚಿತ ಹಿಜಾಬ್(Hijab), ಹಲಾಲ್(Halal), ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಕುಮಾರಸ್ವಾಮಿ (HD Kumaraswamy) ಮಾತನಾಡಿದ್ದಾರೆ.  ಹಿಜಾಬ್ ಬಗ್ಗೆ ಆರು ವಿದ್ಯಾರ್ಥಿನಿಯರು (Students)ದನಿ ಎತ್ತಿದಾಗಲೇ ಈ ವಿಚಾರವನ್ನು ಇಲ್ಲಿಯೇ ಕೊನೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದ್ದೆ ಎಂದಿದ್ದಾರೆ.

ವಿಧಾನಸಭಾ ಚುನಾವಣೆಗೆ JDS ಸಿದ್ಧತೆ, ಇಬ್ರಾಹಿಂ ಜೊತೆಗೆ ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಗಾಳ

ಈ ಹಿಂದೆ ಕರ್ನಾಟಕದಲ್ಲಿ ಬಿಜೆಪಿ (BJP) ಮತ್ತು ಜೆಡಿಎಸ್ (JDS) ಸೇರಿ ಸರ್ಕಾರ ಮಾಡಿದ ಘಟನೆಯನ್ನು ಕುಮಾರಸ್ವಾಮಿ ವಿವರಿಸಿದ್ದಾರೆ.  ನಮ್ಮ ನಿಲುವು ಸರ್ವಜನಾಂಗದ  ಶಾಂತಿಯ ತೋಟ ಎಂಬ ಮಾತನ್ನು ಪುನರ್ ಉಚ್ಛಾರ ಮಾಡಿದ್ದಾರೆ.  ಹಾಗಾದರೆ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ನಿಲುವು ಏನಾಗಿರಲಿದೆ? 

 

 

 

 

 


 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more