ಮುಂದಿನ ಸಿಎಂ ಯಾರು? ಈ ಪ್ರಶ್ನೆಗೆ ಬಿಎಸ್‌ವೈ ಕೊಟ್ಟ ಉತ್ತರ!

ಮುಂದಿನ ಸಿಎಂ ಯಾರು? ಈ ಪ್ರಶ್ನೆಗೆ ಬಿಎಸ್‌ವೈ ಕೊಟ್ಟ ಉತ್ತರ!

Published : Jul 22, 2021, 11:19 PM ISTUpdated : Jul 22, 2021, 11:23 PM IST

* ನಾಯಕತ್ವ ಬದಲಾವಣೆ ವಿಚಾರ, ಬಿಎಸ್‌ವೈ ಮೊದಲ ರಿಯಾಕ್ಷನ್!
* ನಾಯಕತ್ವ ಬದಲಾವಣೆ; ಬಿಜೆಪಿ ನಾಯಕರು ಹೇಳಿದ್ದೇನು?
* ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗಳು ಬಂದವು!
* ಕರ್ನಾಟಕದಲ್ಲಿ ರಾಜಕೀಯ ಕ್ರಾಂತಿ ಆಗಲಿದೆಯಾ?

ಬೆಂಗಳೂರು(ಜು. 22) ಕರ್ನಾಟಕದ ರಾಜಕಾರಣದ ಬೆಳವಣಿಗೆಗೆ ಸಂಬಂಧಿಸಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಪಕ್ಷದ ಶಿಸ್ತಿನ ಸಿಪಾಯಿಗಳು, ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.

ಎರಡು ತಿಂಗಳ ಹಿಂದೆಯೇ ಸಂಭಾವ್ಯರ ಪಟ್ಟಿ ಸಿದ್ಧವಾಗಿತ್ತು

ಬಿಜೆಪಿಯಲ್ಲಿನ ರಾಜಕಾರಣದ ಬೆಳವಣಿಗೆ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.  ಮುಂದಿನ ಸಿಎಂ ಯಾರು ಎಂಬುದು ದೊಡ್ಡ ಚರ್ಚೆಯಾಗಿದೆ.  ಈ ಮಧ್ಯೆ ಮಿತ್ರಮಂಡಳಿ ಸಚಿವರು ಗಲಿಬಿಲಿ ಎಬ್ಬಿಸಿದರು.  ಇಡೀ ದಿನದ ಸುದ್ದಿಗಳ ಮೇಲೆ ರೌಂಡಪ್!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!