ಮುಂದಿನ ಸಿಎಂ ಯಾರು? ಈ ಪ್ರಶ್ನೆಗೆ ಬಿಎಸ್‌ವೈ ಕೊಟ್ಟ ಉತ್ತರ!

ಮುಂದಿನ ಸಿಎಂ ಯಾರು? ಈ ಪ್ರಶ್ನೆಗೆ ಬಿಎಸ್‌ವೈ ಕೊಟ್ಟ ಉತ್ತರ!

Published : Jul 22, 2021, 11:19 PM ISTUpdated : Jul 22, 2021, 11:23 PM IST

* ನಾಯಕತ್ವ ಬದಲಾವಣೆ ವಿಚಾರ, ಬಿಎಸ್‌ವೈ ಮೊದಲ ರಿಯಾಕ್ಷನ್!
* ನಾಯಕತ್ವ ಬದಲಾವಣೆ; ಬಿಜೆಪಿ ನಾಯಕರು ಹೇಳಿದ್ದೇನು?
* ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗಳು ಬಂದವು!
* ಕರ್ನಾಟಕದಲ್ಲಿ ರಾಜಕೀಯ ಕ್ರಾಂತಿ ಆಗಲಿದೆಯಾ?

ಬೆಂಗಳೂರು(ಜು. 22) ಕರ್ನಾಟಕದ ರಾಜಕಾರಣದ ಬೆಳವಣಿಗೆಗೆ ಸಂಬಂಧಿಸಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಪಕ್ಷದ ಶಿಸ್ತಿನ ಸಿಪಾಯಿಗಳು, ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.

ಎರಡು ತಿಂಗಳ ಹಿಂದೆಯೇ ಸಂಭಾವ್ಯರ ಪಟ್ಟಿ ಸಿದ್ಧವಾಗಿತ್ತು

ಬಿಜೆಪಿಯಲ್ಲಿನ ರಾಜಕಾರಣದ ಬೆಳವಣಿಗೆ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.  ಮುಂದಿನ ಸಿಎಂ ಯಾರು ಎಂಬುದು ದೊಡ್ಡ ಚರ್ಚೆಯಾಗಿದೆ.  ಈ ಮಧ್ಯೆ ಮಿತ್ರಮಂಡಳಿ ಸಚಿವರು ಗಲಿಬಿಲಿ ಎಬ್ಬಿಸಿದರು.  ಇಡೀ ದಿನದ ಸುದ್ದಿಗಳ ಮೇಲೆ ರೌಂಡಪ್!

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!