ಮುಂದಿನ ಸಿಎಂ ಯಾರು? ಈ ಪ್ರಶ್ನೆಗೆ ಬಿಎಸ್‌ವೈ ಕೊಟ್ಟ ಉತ್ತರ!

ಮುಂದಿನ ಸಿಎಂ ಯಾರು? ಈ ಪ್ರಶ್ನೆಗೆ ಬಿಎಸ್‌ವೈ ಕೊಟ್ಟ ಉತ್ತರ!

Published : Jul 22, 2021, 11:19 PM ISTUpdated : Jul 22, 2021, 11:23 PM IST

* ನಾಯಕತ್ವ ಬದಲಾವಣೆ ವಿಚಾರ, ಬಿಎಸ್‌ವೈ ಮೊದಲ ರಿಯಾಕ್ಷನ್!
* ನಾಯಕತ್ವ ಬದಲಾವಣೆ; ಬಿಜೆಪಿ ನಾಯಕರು ಹೇಳಿದ್ದೇನು?
* ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗಳು ಬಂದವು!
* ಕರ್ನಾಟಕದಲ್ಲಿ ರಾಜಕೀಯ ಕ್ರಾಂತಿ ಆಗಲಿದೆಯಾ?

ಬೆಂಗಳೂರು(ಜು. 22) ಕರ್ನಾಟಕದ ರಾಜಕಾರಣದ ಬೆಳವಣಿಗೆಗೆ ಸಂಬಂಧಿಸಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಪಕ್ಷದ ಶಿಸ್ತಿನ ಸಿಪಾಯಿಗಳು, ಪಕ್ಷ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ಬಿಜೆಪಿ ನಾಯಕರು ಸ್ಪಷ್ಟಪಡಿಸಿದ್ದಾರೆ.

ಎರಡು ತಿಂಗಳ ಹಿಂದೆಯೇ ಸಂಭಾವ್ಯರ ಪಟ್ಟಿ ಸಿದ್ಧವಾಗಿತ್ತು

ಬಿಜೆಪಿಯಲ್ಲಿನ ರಾಜಕಾರಣದ ಬೆಳವಣಿಗೆ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.  ಮುಂದಿನ ಸಿಎಂ ಯಾರು ಎಂಬುದು ದೊಡ್ಡ ಚರ್ಚೆಯಾಗಿದೆ.  ಈ ಮಧ್ಯೆ ಮಿತ್ರಮಂಡಳಿ ಸಚಿವರು ಗಲಿಬಿಲಿ ಎಬ್ಬಿಸಿದರು.  ಇಡೀ ದಿನದ ಸುದ್ದಿಗಳ ಮೇಲೆ ರೌಂಡಪ್!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!