ಸಂಕ್ರಾಂತಿಗೆ ಕೊನೆಗೂ ಸಂಪುಟ ಬಂತು.. ಇನ್ನು ಮುಂದೆ ಯಾವ ಕ್ರಾಂತಿ ಕಾದಿದೆ?

ಸಂಕ್ರಾಂತಿಗೆ ಕೊನೆಗೂ ಸಂಪುಟ ಬಂತು.. ಇನ್ನು ಮುಂದೆ ಯಾವ ಕ್ರಾಂತಿ ಕಾದಿದೆ?

Published : Jan 13, 2021, 11:25 PM ISTUpdated : Jan 14, 2021, 12:05 AM IST

ಸಂಕ್ರಾಂತಿಗೆ ಸಂಪುಟ  ವಿಸ್ತರಣೆ ಆಗೆ ಹೋಯ್ತು/ ಸಿಕ್ಕವರಿಗೆ ಖುಷಿ..ಸಿಗದವರಿಗೆ ಅಸಮಾಧಾನ/ ಸಿಡಿ ಬಾಂಬ್, ಬ್ಲ್ಯಾಕ್ ಮೇಲ್ ಬಾಂಬ್/  ಯೋಗೇಶ್ವರ್‌ ಗೆ ಒಲಿದ ಪದವಿ

ಬೆಂಗಳೂರು( ಜ.  13) ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಇಂದು (ಬುಧವಾರ) ಮೂರನೇ ಬಾರಿಗೆ ವಿಸ್ತರಣೆಯಾಗಿದ್ದು, ಏಳು ಜನರು ಪ್ರಮಾಣವಚನ ಸ್ವೀಕರಿಸಿದರು.

ವೀರಶೈವ ಮಠಗಳು, ಮಠಾಧೀಶರ ವಿರುದ್ಧ ಯತ್ನಾಳ್ ಗಂಭೀರ ಆರೋಪ..!.

ಸಂಪುಟ ವಿಸ್ತರಣೆ ನಂತರ ಏನಾಗಲಿದೆ? ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಮುಂದೆ ಯಾವ ರೂಪ ಪಡೆದುಕೊಳ್ಳಲಿದೆ ಎಂಬುದನ್ನು ನೋಡಬೇಕು?  ನಾಗೇಶ್ ಸಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೆ ಹುದ್ದೆ ಪಡೆದುಕೊಂಡಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!