ಸಂಕ್ರಾಂತಿಗೆ ಕೊನೆಗೂ ಸಂಪುಟ ಬಂತು.. ಇನ್ನು ಮುಂದೆ ಯಾವ ಕ್ರಾಂತಿ ಕಾದಿದೆ?

ಸಂಕ್ರಾಂತಿಗೆ ಕೊನೆಗೂ ಸಂಪುಟ ಬಂತು.. ಇನ್ನು ಮುಂದೆ ಯಾವ ಕ್ರಾಂತಿ ಕಾದಿದೆ?

Published : Jan 13, 2021, 11:25 PM ISTUpdated : Jan 14, 2021, 12:05 AM IST

ಸಂಕ್ರಾಂತಿಗೆ ಸಂಪುಟ  ವಿಸ್ತರಣೆ ಆಗೆ ಹೋಯ್ತು/ ಸಿಕ್ಕವರಿಗೆ ಖುಷಿ..ಸಿಗದವರಿಗೆ ಅಸಮಾಧಾನ/ ಸಿಡಿ ಬಾಂಬ್, ಬ್ಲ್ಯಾಕ್ ಮೇಲ್ ಬಾಂಬ್/  ಯೋಗೇಶ್ವರ್‌ ಗೆ ಒಲಿದ ಪದವಿ

ಬೆಂಗಳೂರು( ಜ.  13) ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಇಂದು (ಬುಧವಾರ) ಮೂರನೇ ಬಾರಿಗೆ ವಿಸ್ತರಣೆಯಾಗಿದ್ದು, ಏಳು ಜನರು ಪ್ರಮಾಣವಚನ ಸ್ವೀಕರಿಸಿದರು.

ವೀರಶೈವ ಮಠಗಳು, ಮಠಾಧೀಶರ ವಿರುದ್ಧ ಯತ್ನಾಳ್ ಗಂಭೀರ ಆರೋಪ..!.

ಸಂಪುಟ ವಿಸ್ತರಣೆ ನಂತರ ಏನಾಗಲಿದೆ? ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಮುಂದೆ ಯಾವ ರೂಪ ಪಡೆದುಕೊಳ್ಳಲಿದೆ ಎಂಬುದನ್ನು ನೋಡಬೇಕು?  ನಾಗೇಶ್ ಸಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೆ ಹುದ್ದೆ ಪಡೆದುಕೊಂಡಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?