ಸಂಕ್ರಾಂತಿಗೆ ಕೊನೆಗೂ ಸಂಪುಟ ಬಂತು.. ಇನ್ನು ಮುಂದೆ ಯಾವ ಕ್ರಾಂತಿ ಕಾದಿದೆ?

ಸಂಕ್ರಾಂತಿಗೆ ಕೊನೆಗೂ ಸಂಪುಟ ಬಂತು.. ಇನ್ನು ಮುಂದೆ ಯಾವ ಕ್ರಾಂತಿ ಕಾದಿದೆ?

Published : Jan 13, 2021, 11:25 PM ISTUpdated : Jan 14, 2021, 12:05 AM IST

ಸಂಕ್ರಾಂತಿಗೆ ಸಂಪುಟ  ವಿಸ್ತರಣೆ ಆಗೆ ಹೋಯ್ತು/ ಸಿಕ್ಕವರಿಗೆ ಖುಷಿ..ಸಿಗದವರಿಗೆ ಅಸಮಾಧಾನ/ ಸಿಡಿ ಬಾಂಬ್, ಬ್ಲ್ಯಾಕ್ ಮೇಲ್ ಬಾಂಬ್/  ಯೋಗೇಶ್ವರ್‌ ಗೆ ಒಲಿದ ಪದವಿ

ಬೆಂಗಳೂರು( ಜ.  13) ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಇಂದು (ಬುಧವಾರ) ಮೂರನೇ ಬಾರಿಗೆ ವಿಸ್ತರಣೆಯಾಗಿದ್ದು, ಏಳು ಜನರು ಪ್ರಮಾಣವಚನ ಸ್ವೀಕರಿಸಿದರು.

ವೀರಶೈವ ಮಠಗಳು, ಮಠಾಧೀಶರ ವಿರುದ್ಧ ಯತ್ನಾಳ್ ಗಂಭೀರ ಆರೋಪ..!.

ಸಂಪುಟ ವಿಸ್ತರಣೆ ನಂತರ ಏನಾಗಲಿದೆ? ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಮುಂದೆ ಯಾವ ರೂಪ ಪಡೆದುಕೊಳ್ಳಲಿದೆ ಎಂಬುದನ್ನು ನೋಡಬೇಕು?  ನಾಗೇಶ್ ಸಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೆ ಹುದ್ದೆ ಪಡೆದುಕೊಂಡಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!