ಸಂಕ್ರಾಂತಿಗೆ ಕೊನೆಗೂ ಸಂಪುಟ ಬಂತು.. ಇನ್ನು ಮುಂದೆ ಯಾವ ಕ್ರಾಂತಿ ಕಾದಿದೆ?

ಸಂಕ್ರಾಂತಿಗೆ ಕೊನೆಗೂ ಸಂಪುಟ ಬಂತು.. ಇನ್ನು ಮುಂದೆ ಯಾವ ಕ್ರಾಂತಿ ಕಾದಿದೆ?

Published : Jan 13, 2021, 11:25 PM ISTUpdated : Jan 14, 2021, 12:05 AM IST

ಸಂಕ್ರಾಂತಿಗೆ ಸಂಪುಟ  ವಿಸ್ತರಣೆ ಆಗೆ ಹೋಯ್ತು/ ಸಿಕ್ಕವರಿಗೆ ಖುಷಿ..ಸಿಗದವರಿಗೆ ಅಸಮಾಧಾನ/ ಸಿಡಿ ಬಾಂಬ್, ಬ್ಲ್ಯಾಕ್ ಮೇಲ್ ಬಾಂಬ್/  ಯೋಗೇಶ್ವರ್‌ ಗೆ ಒಲಿದ ಪದವಿ

ಬೆಂಗಳೂರು( ಜ.  13) ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಇಂದು (ಬುಧವಾರ) ಮೂರನೇ ಬಾರಿಗೆ ವಿಸ್ತರಣೆಯಾಗಿದ್ದು, ಏಳು ಜನರು ಪ್ರಮಾಣವಚನ ಸ್ವೀಕರಿಸಿದರು.

ವೀರಶೈವ ಮಠಗಳು, ಮಠಾಧೀಶರ ವಿರುದ್ಧ ಯತ್ನಾಳ್ ಗಂಭೀರ ಆರೋಪ..!.

ಸಂಪುಟ ವಿಸ್ತರಣೆ ನಂತರ ಏನಾಗಲಿದೆ? ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಮುಂದೆ ಯಾವ ರೂಪ ಪಡೆದುಕೊಳ್ಳಲಿದೆ ಎಂಬುದನ್ನು ನೋಡಬೇಕು?  ನಾಗೇಶ್ ಸಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೆ ಹುದ್ದೆ ಪಡೆದುಕೊಂಡಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!