ಸಂಕ್ರಾಂತಿಗೆ ಕೊನೆಗೂ ಸಂಪುಟ ಬಂತು.. ಇನ್ನು ಮುಂದೆ ಯಾವ ಕ್ರಾಂತಿ ಕಾದಿದೆ?

ಸಂಕ್ರಾಂತಿಗೆ ಕೊನೆಗೂ ಸಂಪುಟ ಬಂತು.. ಇನ್ನು ಮುಂದೆ ಯಾವ ಕ್ರಾಂತಿ ಕಾದಿದೆ?

Published : Jan 13, 2021, 11:25 PM ISTUpdated : Jan 14, 2021, 12:05 AM IST

ಸಂಕ್ರಾಂತಿಗೆ ಸಂಪುಟ  ವಿಸ್ತರಣೆ ಆಗೆ ಹೋಯ್ತು/ ಸಿಕ್ಕವರಿಗೆ ಖುಷಿ..ಸಿಗದವರಿಗೆ ಅಸಮಾಧಾನ/ ಸಿಡಿ ಬಾಂಬ್, ಬ್ಲ್ಯಾಕ್ ಮೇಲ್ ಬಾಂಬ್/  ಯೋಗೇಶ್ವರ್‌ ಗೆ ಒಲಿದ ಪದವಿ

ಬೆಂಗಳೂರು( ಜ.  13) ಕೊನೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಇಂದು (ಬುಧವಾರ) ಮೂರನೇ ಬಾರಿಗೆ ವಿಸ್ತರಣೆಯಾಗಿದ್ದು, ಏಳು ಜನರು ಪ್ರಮಾಣವಚನ ಸ್ವೀಕರಿಸಿದರು.

ವೀರಶೈವ ಮಠಗಳು, ಮಠಾಧೀಶರ ವಿರುದ್ಧ ಯತ್ನಾಳ್ ಗಂಭೀರ ಆರೋಪ..!.

ಸಂಪುಟ ವಿಸ್ತರಣೆ ನಂತರ ಏನಾಗಲಿದೆ? ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಮುಂದೆ ಯಾವ ರೂಪ ಪಡೆದುಕೊಳ್ಳಲಿದೆ ಎಂಬುದನ್ನು ನೋಡಬೇಕು?  ನಾಗೇಶ್ ಸಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬೇರೆ ಹುದ್ದೆ ಪಡೆದುಕೊಂಡಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?