News Hour  ಸದ್ಯಕ್ಕೆ ಸಂಪುಟ ಸರ್ಜರಿ ಆಗೋದು ಅನುಮಾನ!

News Hour ಸದ್ಯಕ್ಕೆ ಸಂಪುಟ ಸರ್ಜರಿ ಆಗೋದು ಅನುಮಾನ!

Suvarna News   | Asianet News
Published : Feb 04, 2022, 12:25 AM IST

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಸಂಪುಟ ಸರ್ಜರಿ
ರಾಜ್ಯದಲ್ಲಿ ಸದ್ಯಕ್ಕೆ ಸಂಪುಟದಲ್ಲಿ ಬದಲಾವಣೆ ಆಗುವುದು ಅನುಮಾನ
ಸಂಪುಟ ಸೇರಲು ಆಕಾಂಕ್ಷಿಗಳ ದಂಡು

ಬೆಂಗಳೂರು (ಫೆ. 3): ರಾಜ್ಯದಲ್ಲಿ ಸಚಿವ ಸಂಪುಟ ( Cabinet Reshuffle) ಸರ್ಜರಿ ಬಗ್ಗೆ ಮಾತುಕತೆಗಳು ಜೋರಾಗಿದ್ದ ನಡುವೆಯೇ ಕೇಂದ್ರದಿಂದ ಸಣ್ಣ ಸೂಚನೆ ದೊರೆತಿದ್ದು, ಸದ್ಯಕ್ಕೆ ಸಂಪುಟದಲ್ಲಿ ಸರ್ಜರಿ ಆಗುವುದು ಅನುಮಾನ ಎನ್ನಲಾಗಿದೆ. ರಾಷ್ಟ್ರೀಯ ಬಿಜೆಪಿ (National BJP) ಪ್ರಸ್ತುತ ಪಂಚ ರಾಜ್ಯ ಚುನಾವಣೆಯ (Five State Election) ಮೇಲೆ ಹೆಚ್ಚಿನ ಗಮನ ನೀಡಿದ್ದು, ಅದರ ಫಲಿತಾಂಶ ಹೊರಬಿದ್ದ ಬಳಿಕವೇ ಕರ್ನಾಟಕದ ಸಂಪುಟದ ಅಹವಾಲನ್ನು ಕೇಳಲಿದೆ ಎಂದು ವರದಿಯಾಗಿದೆ.

News Hour : ಸಚಿವ ಸಂಪುಟಕ್ಕೆ ಹೊಸ ಮುಖಗಳು,  ಬೊಮ್ಮಾಯಿಗೆ ಪರೀಕ್ಷೆ!
ಇದರ ನಡುವೆ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ದಂಡು ಗೋಚರವಾಗಿದೆ. ಸಂಪುಟಕ್ಕೆ ಸೇರ್ಪಡೆಗೊಳ್ಳಲು13 ಆಕಾಂಕ್ಷಿಗಳು ಕಸರತ್ತು ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ, ಈ ಬಾರಿ ಸಂಪುಟ ವಿಸ್ತರಣೆ ಆಗಲಿದೆಯೇ ಅಥವಾ ಪುನರ್ ರಚನೆ ಆಗಲಿದೆಯೇ ಎನ್ನುವ ಕುತೂಹಲ ಇನ್ನೂ ಉಳಿದುಕೊಂಡಿದೆ. ಹಳಬರನ್ನು ಕೈಬಿಟ್ಟು ಹೊಸಬರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಗಳು ಕೇಳಿಬಂದಿದೆ. ವಯಸ್ಸಾದ, ಕೆಲಸ ಮಾಡದ ಸಚಿವರನ್ನು ಕೈಬಿಟ್ಟು ಹೊಸಬರನ್ನು ಸೇರಿಸಿಕೊಳ್ಳಬೇಕು ಎನ್ನುವ ಮಾತುಗಳು ಕೇಳಿಬಂದಿವೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more