News Hour  ಸದ್ಯಕ್ಕೆ ಸಂಪುಟ ಸರ್ಜರಿ ಆಗೋದು ಅನುಮಾನ!

News Hour ಸದ್ಯಕ್ಕೆ ಸಂಪುಟ ಸರ್ಜರಿ ಆಗೋದು ಅನುಮಾನ!

Suvarna News   | Asianet News
Published : Feb 04, 2022, 12:25 AM IST

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಸಂಪುಟ ಸರ್ಜರಿ
ರಾಜ್ಯದಲ್ಲಿ ಸದ್ಯಕ್ಕೆ ಸಂಪುಟದಲ್ಲಿ ಬದಲಾವಣೆ ಆಗುವುದು ಅನುಮಾನ
ಸಂಪುಟ ಸೇರಲು ಆಕಾಂಕ್ಷಿಗಳ ದಂಡು

ಬೆಂಗಳೂರು (ಫೆ. 3): ರಾಜ್ಯದಲ್ಲಿ ಸಚಿವ ಸಂಪುಟ ( Cabinet Reshuffle) ಸರ್ಜರಿ ಬಗ್ಗೆ ಮಾತುಕತೆಗಳು ಜೋರಾಗಿದ್ದ ನಡುವೆಯೇ ಕೇಂದ್ರದಿಂದ ಸಣ್ಣ ಸೂಚನೆ ದೊರೆತಿದ್ದು, ಸದ್ಯಕ್ಕೆ ಸಂಪುಟದಲ್ಲಿ ಸರ್ಜರಿ ಆಗುವುದು ಅನುಮಾನ ಎನ್ನಲಾಗಿದೆ. ರಾಷ್ಟ್ರೀಯ ಬಿಜೆಪಿ (National BJP) ಪ್ರಸ್ತುತ ಪಂಚ ರಾಜ್ಯ ಚುನಾವಣೆಯ (Five State Election) ಮೇಲೆ ಹೆಚ್ಚಿನ ಗಮನ ನೀಡಿದ್ದು, ಅದರ ಫಲಿತಾಂಶ ಹೊರಬಿದ್ದ ಬಳಿಕವೇ ಕರ್ನಾಟಕದ ಸಂಪುಟದ ಅಹವಾಲನ್ನು ಕೇಳಲಿದೆ ಎಂದು ವರದಿಯಾಗಿದೆ.

News Hour : ಸಚಿವ ಸಂಪುಟಕ್ಕೆ ಹೊಸ ಮುಖಗಳು,  ಬೊಮ್ಮಾಯಿಗೆ ಪರೀಕ್ಷೆ!
ಇದರ ನಡುವೆ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ದಂಡು ಗೋಚರವಾಗಿದೆ. ಸಂಪುಟಕ್ಕೆ ಸೇರ್ಪಡೆಗೊಳ್ಳಲು13 ಆಕಾಂಕ್ಷಿಗಳು ಕಸರತ್ತು ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ, ಈ ಬಾರಿ ಸಂಪುಟ ವಿಸ್ತರಣೆ ಆಗಲಿದೆಯೇ ಅಥವಾ ಪುನರ್ ರಚನೆ ಆಗಲಿದೆಯೇ ಎನ್ನುವ ಕುತೂಹಲ ಇನ್ನೂ ಉಳಿದುಕೊಂಡಿದೆ. ಹಳಬರನ್ನು ಕೈಬಿಟ್ಟು ಹೊಸಬರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಗಳು ಕೇಳಿಬಂದಿದೆ. ವಯಸ್ಸಾದ, ಕೆಲಸ ಮಾಡದ ಸಚಿವರನ್ನು ಕೈಬಿಟ್ಟು ಹೊಸಬರನ್ನು ಸೇರಿಸಿಕೊಳ್ಳಬೇಕು ಎನ್ನುವ ಮಾತುಗಳು ಕೇಳಿಬಂದಿವೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more