News Hour  ಸದ್ಯಕ್ಕೆ ಸಂಪುಟ ಸರ್ಜರಿ ಆಗೋದು ಅನುಮಾನ!

News Hour ಸದ್ಯಕ್ಕೆ ಸಂಪುಟ ಸರ್ಜರಿ ಆಗೋದು ಅನುಮಾನ!

Suvarna News   | Asianet News
Published : Feb 04, 2022, 12:25 AM IST

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಸಂಪುಟ ಸರ್ಜರಿ
ರಾಜ್ಯದಲ್ಲಿ ಸದ್ಯಕ್ಕೆ ಸಂಪುಟದಲ್ಲಿ ಬದಲಾವಣೆ ಆಗುವುದು ಅನುಮಾನ
ಸಂಪುಟ ಸೇರಲು ಆಕಾಂಕ್ಷಿಗಳ ದಂಡು

ಬೆಂಗಳೂರು (ಫೆ. 3): ರಾಜ್ಯದಲ್ಲಿ ಸಚಿವ ಸಂಪುಟ ( Cabinet Reshuffle) ಸರ್ಜರಿ ಬಗ್ಗೆ ಮಾತುಕತೆಗಳು ಜೋರಾಗಿದ್ದ ನಡುವೆಯೇ ಕೇಂದ್ರದಿಂದ ಸಣ್ಣ ಸೂಚನೆ ದೊರೆತಿದ್ದು, ಸದ್ಯಕ್ಕೆ ಸಂಪುಟದಲ್ಲಿ ಸರ್ಜರಿ ಆಗುವುದು ಅನುಮಾನ ಎನ್ನಲಾಗಿದೆ. ರಾಷ್ಟ್ರೀಯ ಬಿಜೆಪಿ (National BJP) ಪ್ರಸ್ತುತ ಪಂಚ ರಾಜ್ಯ ಚುನಾವಣೆಯ (Five State Election) ಮೇಲೆ ಹೆಚ್ಚಿನ ಗಮನ ನೀಡಿದ್ದು, ಅದರ ಫಲಿತಾಂಶ ಹೊರಬಿದ್ದ ಬಳಿಕವೇ ಕರ್ನಾಟಕದ ಸಂಪುಟದ ಅಹವಾಲನ್ನು ಕೇಳಲಿದೆ ಎಂದು ವರದಿಯಾಗಿದೆ.

News Hour : ಸಚಿವ ಸಂಪುಟಕ್ಕೆ ಹೊಸ ಮುಖಗಳು,  ಬೊಮ್ಮಾಯಿಗೆ ಪರೀಕ್ಷೆ!
ಇದರ ನಡುವೆ ಸಂಪುಟ ಸೇರಲು ಸಚಿವಾಕಾಂಕ್ಷಿಗಳ ದಂಡು ಗೋಚರವಾಗಿದೆ. ಸಂಪುಟಕ್ಕೆ ಸೇರ್ಪಡೆಗೊಳ್ಳಲು13 ಆಕಾಂಕ್ಷಿಗಳು ಕಸರತ್ತು ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಆದರೆ, ಈ ಬಾರಿ ಸಂಪುಟ ವಿಸ್ತರಣೆ ಆಗಲಿದೆಯೇ ಅಥವಾ ಪುನರ್ ರಚನೆ ಆಗಲಿದೆಯೇ ಎನ್ನುವ ಕುತೂಹಲ ಇನ್ನೂ ಉಳಿದುಕೊಂಡಿದೆ. ಹಳಬರನ್ನು ಕೈಬಿಟ್ಟು ಹೊಸಬರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಗಳು ಕೇಳಿಬಂದಿದೆ. ವಯಸ್ಸಾದ, ಕೆಲಸ ಮಾಡದ ಸಚಿವರನ್ನು ಕೈಬಿಟ್ಟು ಹೊಸಬರನ್ನು ಸೇರಿಸಿಕೊಳ್ಳಬೇಕು ಎನ್ನುವ ಮಾತುಗಳು ಕೇಳಿಬಂದಿವೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more