ಬೊಮ್ಮಾಯಿ ಭೇಟಿ ನಂತರ ಬದಲಾದ 'ಆನಂದ'...ರಾಜೀನಾಮೆ ಚಾನ್ಸೇ ಇಲ್ಲ!

ಬೊಮ್ಮಾಯಿ ಭೇಟಿ ನಂತರ ಬದಲಾದ 'ಆನಂದ'...ರಾಜೀನಾಮೆ ಚಾನ್ಸೇ ಇಲ್ಲ!

Published : Aug 11, 2021, 11:32 PM IST

* ಕರ್ನಾಟಕ ಸಚಿವ ಸಂಪುಟದಲ್ಲಿ ಖಾತೆ ಖ್ಯಾತೆ
* ಆನಂದ್ ಸಿಂಗ್ ಭೇಟಿ ನಂತರ ಸಿಎಂ ಬೊಮ್ಮಾಯಿ ಸ್ಪಷ್ಟ ಮಾತು!
*ಬಿಎಸ್‌ವೈ ಮನೆಗೆ ರಾಜೂ ಗೌಡ ಆನಂದ್ ಸಿಂಗ್ ಕರೆದುಕೊಂಡು ಹೋದ ಕತೆ!
*ಸಿಎಂ ಭೇಟಿ ನಂತರ ಆನಂದ್ ಸಿಂಗ್ ಹೇಳಿದ್ದೇನು?

ನವದೆಹಲಿ(ಆ. 11)  ಸಚಿವ ಆನಂದ್ ಸಿಂಗ್ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ಇದಕ್ಕೂ ಮುನ್ನ ರಾಜೀನಾಮೆ ನೀಡಲು ಮುಂದಾಗಿದ್ದ ಸಚಿವ ಆನಂದ್ ಸಿಂಗ್ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು. 

ಆನಂದ್ ಸಿಂಗ್ ಹಗೆ ಖಡಕ್ ಸೂಚನೆ ಕೊಟ್ಟ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಆನಂದ್ ಸಿಂಗ್ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದ್ದು, ಆನಂದ್ ಸಿಂಗ್ ಖಾತೆ ಕ್ಯಾತೆ ಸುಖಾಂತ್ಯ ಕಂಡಂತಾಗಿದೆ.   ಬುಧವಾರ ಬೆಳಗ್ಗೆ ಮಾತನಾಡಿದ್ದ ಆನಂದ್ ಸಿಂಗ್ ರಾಜಕೀಯ ನಿವೃತ್ತಿಯ ಮಾತುಗಳನ್ನು ಆಡಿದ್ದರು. ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದ ಆನಂದ್ ಸಿಂಗ್ ಇನ್ನು ಮುಂದೆ ಯಾವ ಹೆಜ್ಜೆ ಇಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. 

 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್