ಬೊಮ್ಮಾಯಿ ಭೇಟಿ ನಂತರ ಬದಲಾದ 'ಆನಂದ'...ರಾಜೀನಾಮೆ ಚಾನ್ಸೇ ಇಲ್ಲ!

ಬೊಮ್ಮಾಯಿ ಭೇಟಿ ನಂತರ ಬದಲಾದ 'ಆನಂದ'...ರಾಜೀನಾಮೆ ಚಾನ್ಸೇ ಇಲ್ಲ!

Published : Aug 11, 2021, 11:32 PM IST

* ಕರ್ನಾಟಕ ಸಚಿವ ಸಂಪುಟದಲ್ಲಿ ಖಾತೆ ಖ್ಯಾತೆ
* ಆನಂದ್ ಸಿಂಗ್ ಭೇಟಿ ನಂತರ ಸಿಎಂ ಬೊಮ್ಮಾಯಿ ಸ್ಪಷ್ಟ ಮಾತು!
*ಬಿಎಸ್‌ವೈ ಮನೆಗೆ ರಾಜೂ ಗೌಡ ಆನಂದ್ ಸಿಂಗ್ ಕರೆದುಕೊಂಡು ಹೋದ ಕತೆ!
*ಸಿಎಂ ಭೇಟಿ ನಂತರ ಆನಂದ್ ಸಿಂಗ್ ಹೇಳಿದ್ದೇನು?

ನವದೆಹಲಿ(ಆ. 11)  ಸಚಿವ ಆನಂದ್ ಸಿಂಗ್ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ಇದಕ್ಕೂ ಮುನ್ನ ರಾಜೀನಾಮೆ ನೀಡಲು ಮುಂದಾಗಿದ್ದ ಸಚಿವ ಆನಂದ್ ಸಿಂಗ್ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು. 

ಆನಂದ್ ಸಿಂಗ್ ಹಗೆ ಖಡಕ್ ಸೂಚನೆ ಕೊಟ್ಟ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಆನಂದ್ ಸಿಂಗ್ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದ್ದು, ಆನಂದ್ ಸಿಂಗ್ ಖಾತೆ ಕ್ಯಾತೆ ಸುಖಾಂತ್ಯ ಕಂಡಂತಾಗಿದೆ.   ಬುಧವಾರ ಬೆಳಗ್ಗೆ ಮಾತನಾಡಿದ್ದ ಆನಂದ್ ಸಿಂಗ್ ರಾಜಕೀಯ ನಿವೃತ್ತಿಯ ಮಾತುಗಳನ್ನು ಆಡಿದ್ದರು. ಪ್ರಬಲ ಖಾತೆಗೆ ಪಟ್ಟು ಹಿಡಿದಿದ್ದ ಆನಂದ್ ಸಿಂಗ್ ಇನ್ನು ಮುಂದೆ ಯಾವ ಹೆಜ್ಜೆ ಇಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?