ಯಾರು ಇನ್? ಯಾರು ಔಟ್...? ಬೊಮ್ಮಾಯಿಗೆ ಕೇಂದ್ರ ನಾಯಕರ ಶುಭಾಶಯ

ಯಾರು ಇನ್? ಯಾರು ಔಟ್...? ಬೊಮ್ಮಾಯಿಗೆ ಕೇಂದ್ರ ನಾಯಕರ ಶುಭಾಶಯ

Published : Jul 31, 2021, 12:00 AM ISTUpdated : Jul 31, 2021, 12:11 AM IST

* ಕರ್ನಾಟಕದಲ್ಲಿ ಕಕ್ಯಾಬಿನೆಟ್ ಸಸ್ಪೆನ್ಸ್
* ಹೊಸ ಕ್ಯಾಬಿನೆಟ್ ನಲ್ಲಿ ಯಾರಿಗೆಲ್ಲ ಅವಕಾಶ?
* ರಬ್ಬರ್ ಸ್ಟಾಂಪ್ ಅಲ್ಲ..ಬಿಜೆಪಿ ಸ್ಟಾಂಪ್ ಎಂದ ಬೊಮ್ಮಾಯಿ
* ದೆಹಲಿ ಪ್ರವಾಸದಲ್ಲಿ ಸಿಎಂ ಬೊಮ್ಮಾಯಿ

ಬೆಂಗಳೂರು(ಜು.  30) ನವದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ನಾಯಕರ ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅನೇಕ ಸಂಗತಿಗಳನ್ನು ತಿಳಿಸಿದ್ದಾರೆ. ಕ್ಯಾಬಿನೆಟ್ ನಲ್ಲಿ ಯಾರಿಗೆ ಅವಕಾಶ ಸಿಗಲಿದೆ? ಮತ್ತೊಂದು ಶಕ್ತಿ ಕೇಂದ್ರ ಸ್ಥಾಪನೆಯಾಗಲಿದೆಯಾ? ಎನ್ನುವ ಪ್ರಶ್ನೆಯೂ ಮೂಡಿದೆ.

ದಿಲ್ಲಿ ಪ್ರವಾಸದಲ್ಲಿ ಬೊಮ್ಮಾಯಿ ಡ್ರೆಸ್ ಕೋಡ್ ರಹಸ್ಯ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ನಡೆಯುತ್ತಿರುವಾಗ ಶಾಸಕ ಕೆಎಸ್ ಈಶ್ವರಪ್ಪ ಮಾತನಾಡಿದ್ದಾರೆ. ಇಪ್ಪತ್ತೊಂದು ಸಚಿವರ ಪಟ್ಟಿಗೆ ಗ್ರೀನ್ ಸಿಗ್ನಲ್ ಸಿಗುತ್ತಾ ಎನ್ನುವುದು ನೋಡಬೇಕಿದೆ.
 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?