ಯಾರು ಇನ್? ಯಾರು ಔಟ್...? ಬೊಮ್ಮಾಯಿಗೆ ಕೇಂದ್ರ ನಾಯಕರ ಶುಭಾಶಯ

ಯಾರು ಇನ್? ಯಾರು ಔಟ್...? ಬೊಮ್ಮಾಯಿಗೆ ಕೇಂದ್ರ ನಾಯಕರ ಶುಭಾಶಯ

Published : Jul 31, 2021, 12:00 AM ISTUpdated : Jul 31, 2021, 12:11 AM IST

* ಕರ್ನಾಟಕದಲ್ಲಿ ಕಕ್ಯಾಬಿನೆಟ್ ಸಸ್ಪೆನ್ಸ್
* ಹೊಸ ಕ್ಯಾಬಿನೆಟ್ ನಲ್ಲಿ ಯಾರಿಗೆಲ್ಲ ಅವಕಾಶ?
* ರಬ್ಬರ್ ಸ್ಟಾಂಪ್ ಅಲ್ಲ..ಬಿಜೆಪಿ ಸ್ಟಾಂಪ್ ಎಂದ ಬೊಮ್ಮಾಯಿ
* ದೆಹಲಿ ಪ್ರವಾಸದಲ್ಲಿ ಸಿಎಂ ಬೊಮ್ಮಾಯಿ

ಬೆಂಗಳೂರು(ಜು.  30) ನವದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ನಾಯಕರ ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅನೇಕ ಸಂಗತಿಗಳನ್ನು ತಿಳಿಸಿದ್ದಾರೆ. ಕ್ಯಾಬಿನೆಟ್ ನಲ್ಲಿ ಯಾರಿಗೆ ಅವಕಾಶ ಸಿಗಲಿದೆ? ಮತ್ತೊಂದು ಶಕ್ತಿ ಕೇಂದ್ರ ಸ್ಥಾಪನೆಯಾಗಲಿದೆಯಾ? ಎನ್ನುವ ಪ್ರಶ್ನೆಯೂ ಮೂಡಿದೆ.

ದಿಲ್ಲಿ ಪ್ರವಾಸದಲ್ಲಿ ಬೊಮ್ಮಾಯಿ ಡ್ರೆಸ್ ಕೋಡ್ ರಹಸ್ಯ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ನಡೆಯುತ್ತಿರುವಾಗ ಶಾಸಕ ಕೆಎಸ್ ಈಶ್ವರಪ್ಪ ಮಾತನಾಡಿದ್ದಾರೆ. ಇಪ್ಪತ್ತೊಂದು ಸಚಿವರ ಪಟ್ಟಿಗೆ ಗ್ರೀನ್ ಸಿಗ್ನಲ್ ಸಿಗುತ್ತಾ ಎನ್ನುವುದು ನೋಡಬೇಕಿದೆ.
 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!