ಯಾರು ಇನ್? ಯಾರು ಔಟ್...? ಬೊಮ್ಮಾಯಿಗೆ ಕೇಂದ್ರ ನಾಯಕರ ಶುಭಾಶಯ

ಯಾರು ಇನ್? ಯಾರು ಔಟ್...? ಬೊಮ್ಮಾಯಿಗೆ ಕೇಂದ್ರ ನಾಯಕರ ಶುಭಾಶಯ

Published : Jul 31, 2021, 12:00 AM ISTUpdated : Jul 31, 2021, 12:11 AM IST

* ಕರ್ನಾಟಕದಲ್ಲಿ ಕಕ್ಯಾಬಿನೆಟ್ ಸಸ್ಪೆನ್ಸ್
* ಹೊಸ ಕ್ಯಾಬಿನೆಟ್ ನಲ್ಲಿ ಯಾರಿಗೆಲ್ಲ ಅವಕಾಶ?
* ರಬ್ಬರ್ ಸ್ಟಾಂಪ್ ಅಲ್ಲ..ಬಿಜೆಪಿ ಸ್ಟಾಂಪ್ ಎಂದ ಬೊಮ್ಮಾಯಿ
* ದೆಹಲಿ ಪ್ರವಾಸದಲ್ಲಿ ಸಿಎಂ ಬೊಮ್ಮಾಯಿ

ಬೆಂಗಳೂರು(ಜು.  30) ನವದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ನಾಯಕರ ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅನೇಕ ಸಂಗತಿಗಳನ್ನು ತಿಳಿಸಿದ್ದಾರೆ. ಕ್ಯಾಬಿನೆಟ್ ನಲ್ಲಿ ಯಾರಿಗೆ ಅವಕಾಶ ಸಿಗಲಿದೆ? ಮತ್ತೊಂದು ಶಕ್ತಿ ಕೇಂದ್ರ ಸ್ಥಾಪನೆಯಾಗಲಿದೆಯಾ? ಎನ್ನುವ ಪ್ರಶ್ನೆಯೂ ಮೂಡಿದೆ.

ದಿಲ್ಲಿ ಪ್ರವಾಸದಲ್ಲಿ ಬೊಮ್ಮಾಯಿ ಡ್ರೆಸ್ ಕೋಡ್ ರಹಸ್ಯ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ನಡೆಯುತ್ತಿರುವಾಗ ಶಾಸಕ ಕೆಎಸ್ ಈಶ್ವರಪ್ಪ ಮಾತನಾಡಿದ್ದಾರೆ. ಇಪ್ಪತ್ತೊಂದು ಸಚಿವರ ಪಟ್ಟಿಗೆ ಗ್ರೀನ್ ಸಿಗ್ನಲ್ ಸಿಗುತ್ತಾ ಎನ್ನುವುದು ನೋಡಬೇಕಿದೆ.
 

 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?