News Hour; ಮೇಲ್ಮನೆಗೆ ಯಾವ ಪಕ್ಷದಿಂದ ಯಾರು? ಕ್ಷಮೆ ಕೇಳಿದ ಹಂಸಲೇಖ

News Hour; ಮೇಲ್ಮನೆಗೆ ಯಾವ ಪಕ್ಷದಿಂದ ಯಾರು? ಕ್ಷಮೆ ಕೇಳಿದ ಹಂಸಲೇಖ

Published : Nov 15, 2021, 11:45 PM IST

* ಪರಿಷತ್ ಫೈಟ್,  ನಾಯಕರ ಮನೆಗೆ ಆಕಾಂಕ್ಷಿಗಳ ದಂಡು
* ಬಾರ್ ವಿರೋಧಿಸಿದವರ ಮೇಲೆಯೇ ಹಲ್ಲೆ ಮಾಡಿದ ಪೊಲೀಸರು!
* ಕ್ಷಮೆ ಕೇಳಿದ ಹಂಸಲೇಖ, ಮುಗಿದಿಲ್ಲ ವಿವಾದ
* ಬಿಟ್ ಕಾಯಿನ್ ನಲ್ಲಿ ಉತ್ತರ ಸಿಗದ ಪ್ರಶ್ನೆಗಳು

ಬೆಂಗಳೂರು(ನ. 15)  ವಿಧಾನ ಪರಿಷತ್ (Karnataka legislative council ) ಪ್ರವೇಶಕ್ಕಾಗಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಇದೆ. ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮನೆಗೆ ಅನಿಲ್ ಲಾಡ್ (Anil Lad)  ಆಗಮಿಸಿದ್ದರು.  ಎಲ್ಲ ಪಕ್ಷದಲ್ಲಿಯೂ ಮೇಲ್ಮನೆ ಪ್ರವೇಶಕ್ಕೆ ಅರ್ಜಿಗಳು ಬರುತ್ತಲೆ ಇವೆ. ಬಾರ್ ಬೇಡ, ಮನೆಯವರೆಲ್ಲ ಮದ್ಯದ ದಾಸರಾಗುತ್ತಾರೆ ಎಂದು ಹೇಳಿ ಪ್ರತಿಭಟನೆ ನಡೆಸಿದವರನ್ನೇ ಅರೆಸ್ಟ್ ಮಾಡಲಾಗಿದೆ.  ಪ್ರತಿಭಟನೆ ನಡೆಸಿದವರ ಮನೆ ಮೇಲೆ (Chikkamagalur) ಪೊಲೀಸರೆ ದಾಳಿ ಮಾಡಿದ್ದಾರೆ

ಹಂಸಲೇಖ ಪತ್ನಿಗೆ ಅಭಿನಂದನೆ ಹೇಳಿದ ಸುರೇಶ್ ಕುಮಾರ್

ಪೇಜಾವರ  ಹಿರಿಯ ಸ್ವಾಮೀಜಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಕ್ಷಮೆ ಯಾಚಿಸಿದ್ದಾರೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಪರ ಮತ್ತು ವಿರೋಧದ ಚರ್ಚೆ ನಿಂತಿಲ್ಲ. ಬಿಟ್ ಕಾಯುನ್(Bitcoin Scam)  ಪ್ರಕರಣದ ಸದ್ದು ಅಡಗಿಲ್ಲ ಆದರೆ ಒಂದಿಷ್ಟು ಸಾಮಾನ್ಯ ಪ್ರಶ್ನೆಗಳಿಗೆ ಉತ್ತರವೂ ಸಿಕ್ಕಿಲ್ಲ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more