News Hour; ಮೇಲ್ಮನೆಗೆ ಯಾವ ಪಕ್ಷದಿಂದ ಯಾರು? ಕ್ಷಮೆ ಕೇಳಿದ ಹಂಸಲೇಖ

News Hour; ಮೇಲ್ಮನೆಗೆ ಯಾವ ಪಕ್ಷದಿಂದ ಯಾರು? ಕ್ಷಮೆ ಕೇಳಿದ ಹಂಸಲೇಖ

Published : Nov 15, 2021, 11:45 PM IST

* ಪರಿಷತ್ ಫೈಟ್,  ನಾಯಕರ ಮನೆಗೆ ಆಕಾಂಕ್ಷಿಗಳ ದಂಡು
* ಬಾರ್ ವಿರೋಧಿಸಿದವರ ಮೇಲೆಯೇ ಹಲ್ಲೆ ಮಾಡಿದ ಪೊಲೀಸರು!
* ಕ್ಷಮೆ ಕೇಳಿದ ಹಂಸಲೇಖ, ಮುಗಿದಿಲ್ಲ ವಿವಾದ
* ಬಿಟ್ ಕಾಯಿನ್ ನಲ್ಲಿ ಉತ್ತರ ಸಿಗದ ಪ್ರಶ್ನೆಗಳು

ಬೆಂಗಳೂರು(ನ. 15)  ವಿಧಾನ ಪರಿಷತ್ (Karnataka legislative council ) ಪ್ರವೇಶಕ್ಕಾಗಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಇದೆ. ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮನೆಗೆ ಅನಿಲ್ ಲಾಡ್ (Anil Lad)  ಆಗಮಿಸಿದ್ದರು.  ಎಲ್ಲ ಪಕ್ಷದಲ್ಲಿಯೂ ಮೇಲ್ಮನೆ ಪ್ರವೇಶಕ್ಕೆ ಅರ್ಜಿಗಳು ಬರುತ್ತಲೆ ಇವೆ. ಬಾರ್ ಬೇಡ, ಮನೆಯವರೆಲ್ಲ ಮದ್ಯದ ದಾಸರಾಗುತ್ತಾರೆ ಎಂದು ಹೇಳಿ ಪ್ರತಿಭಟನೆ ನಡೆಸಿದವರನ್ನೇ ಅರೆಸ್ಟ್ ಮಾಡಲಾಗಿದೆ.  ಪ್ರತಿಭಟನೆ ನಡೆಸಿದವರ ಮನೆ ಮೇಲೆ (Chikkamagalur) ಪೊಲೀಸರೆ ದಾಳಿ ಮಾಡಿದ್ದಾರೆ

ಹಂಸಲೇಖ ಪತ್ನಿಗೆ ಅಭಿನಂದನೆ ಹೇಳಿದ ಸುರೇಶ್ ಕುಮಾರ್

ಪೇಜಾವರ  ಹಿರಿಯ ಸ್ವಾಮೀಜಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಕ್ಷಮೆ ಯಾಚಿಸಿದ್ದಾರೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಪರ ಮತ್ತು ವಿರೋಧದ ಚರ್ಚೆ ನಿಂತಿಲ್ಲ. ಬಿಟ್ ಕಾಯುನ್(Bitcoin Scam)  ಪ್ರಕರಣದ ಸದ್ದು ಅಡಗಿಲ್ಲ ಆದರೆ ಒಂದಿಷ್ಟು ಸಾಮಾನ್ಯ ಪ್ರಶ್ನೆಗಳಿಗೆ ಉತ್ತರವೂ ಸಿಕ್ಕಿಲ್ಲ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more