News Hour; ಮೇಲ್ಮನೆಗೆ ಯಾವ ಪಕ್ಷದಿಂದ ಯಾರು? ಕ್ಷಮೆ ಕೇಳಿದ ಹಂಸಲೇಖ

News Hour; ಮೇಲ್ಮನೆಗೆ ಯಾವ ಪಕ್ಷದಿಂದ ಯಾರು? ಕ್ಷಮೆ ಕೇಳಿದ ಹಂಸಲೇಖ

Published : Nov 15, 2021, 11:45 PM IST

* ಪರಿಷತ್ ಫೈಟ್,  ನಾಯಕರ ಮನೆಗೆ ಆಕಾಂಕ್ಷಿಗಳ ದಂಡು
* ಬಾರ್ ವಿರೋಧಿಸಿದವರ ಮೇಲೆಯೇ ಹಲ್ಲೆ ಮಾಡಿದ ಪೊಲೀಸರು!
* ಕ್ಷಮೆ ಕೇಳಿದ ಹಂಸಲೇಖ, ಮುಗಿದಿಲ್ಲ ವಿವಾದ
* ಬಿಟ್ ಕಾಯಿನ್ ನಲ್ಲಿ ಉತ್ತರ ಸಿಗದ ಪ್ರಶ್ನೆಗಳು

ಬೆಂಗಳೂರು(ನ. 15)  ವಿಧಾನ ಪರಿಷತ್ (Karnataka legislative council ) ಪ್ರವೇಶಕ್ಕಾಗಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಇದೆ. ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮನೆಗೆ ಅನಿಲ್ ಲಾಡ್ (Anil Lad)  ಆಗಮಿಸಿದ್ದರು.  ಎಲ್ಲ ಪಕ್ಷದಲ್ಲಿಯೂ ಮೇಲ್ಮನೆ ಪ್ರವೇಶಕ್ಕೆ ಅರ್ಜಿಗಳು ಬರುತ್ತಲೆ ಇವೆ. ಬಾರ್ ಬೇಡ, ಮನೆಯವರೆಲ್ಲ ಮದ್ಯದ ದಾಸರಾಗುತ್ತಾರೆ ಎಂದು ಹೇಳಿ ಪ್ರತಿಭಟನೆ ನಡೆಸಿದವರನ್ನೇ ಅರೆಸ್ಟ್ ಮಾಡಲಾಗಿದೆ.  ಪ್ರತಿಭಟನೆ ನಡೆಸಿದವರ ಮನೆ ಮೇಲೆ (Chikkamagalur) ಪೊಲೀಸರೆ ದಾಳಿ ಮಾಡಿದ್ದಾರೆ

ಹಂಸಲೇಖ ಪತ್ನಿಗೆ ಅಭಿನಂದನೆ ಹೇಳಿದ ಸುರೇಶ್ ಕುಮಾರ್

ಪೇಜಾವರ  ಹಿರಿಯ ಸ್ವಾಮೀಜಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಕ್ಷಮೆ ಯಾಚಿಸಿದ್ದಾರೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಪರ ಮತ್ತು ವಿರೋಧದ ಚರ್ಚೆ ನಿಂತಿಲ್ಲ. ಬಿಟ್ ಕಾಯುನ್(Bitcoin Scam)  ಪ್ರಕರಣದ ಸದ್ದು ಅಡಗಿಲ್ಲ ಆದರೆ ಒಂದಿಷ್ಟು ಸಾಮಾನ್ಯ ಪ್ರಶ್ನೆಗಳಿಗೆ ಉತ್ತರವೂ ಸಿಕ್ಕಿಲ್ಲ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more