News Hour; ಮೇಲ್ಮನೆಗೆ ಯಾವ ಪಕ್ಷದಿಂದ ಯಾರು? ಕ್ಷಮೆ ಕೇಳಿದ ಹಂಸಲೇಖ

News Hour; ಮೇಲ್ಮನೆಗೆ ಯಾವ ಪಕ್ಷದಿಂದ ಯಾರು? ಕ್ಷಮೆ ಕೇಳಿದ ಹಂಸಲೇಖ

Published : Nov 15, 2021, 11:45 PM IST

* ಪರಿಷತ್ ಫೈಟ್,  ನಾಯಕರ ಮನೆಗೆ ಆಕಾಂಕ್ಷಿಗಳ ದಂಡು
* ಬಾರ್ ವಿರೋಧಿಸಿದವರ ಮೇಲೆಯೇ ಹಲ್ಲೆ ಮಾಡಿದ ಪೊಲೀಸರು!
* ಕ್ಷಮೆ ಕೇಳಿದ ಹಂಸಲೇಖ, ಮುಗಿದಿಲ್ಲ ವಿವಾದ
* ಬಿಟ್ ಕಾಯಿನ್ ನಲ್ಲಿ ಉತ್ತರ ಸಿಗದ ಪ್ರಶ್ನೆಗಳು

ಬೆಂಗಳೂರು(ನ. 15)  ವಿಧಾನ ಪರಿಷತ್ (Karnataka legislative council ) ಪ್ರವೇಶಕ್ಕಾಗಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಇದೆ. ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮನೆಗೆ ಅನಿಲ್ ಲಾಡ್ (Anil Lad)  ಆಗಮಿಸಿದ್ದರು.  ಎಲ್ಲ ಪಕ್ಷದಲ್ಲಿಯೂ ಮೇಲ್ಮನೆ ಪ್ರವೇಶಕ್ಕೆ ಅರ್ಜಿಗಳು ಬರುತ್ತಲೆ ಇವೆ. ಬಾರ್ ಬೇಡ, ಮನೆಯವರೆಲ್ಲ ಮದ್ಯದ ದಾಸರಾಗುತ್ತಾರೆ ಎಂದು ಹೇಳಿ ಪ್ರತಿಭಟನೆ ನಡೆಸಿದವರನ್ನೇ ಅರೆಸ್ಟ್ ಮಾಡಲಾಗಿದೆ.  ಪ್ರತಿಭಟನೆ ನಡೆಸಿದವರ ಮನೆ ಮೇಲೆ (Chikkamagalur) ಪೊಲೀಸರೆ ದಾಳಿ ಮಾಡಿದ್ದಾರೆ

ಹಂಸಲೇಖ ಪತ್ನಿಗೆ ಅಭಿನಂದನೆ ಹೇಳಿದ ಸುರೇಶ್ ಕುಮಾರ್

ಪೇಜಾವರ  ಹಿರಿಯ ಸ್ವಾಮೀಜಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಕ್ಷಮೆ ಯಾಚಿಸಿದ್ದಾರೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಪರ ಮತ್ತು ವಿರೋಧದ ಚರ್ಚೆ ನಿಂತಿಲ್ಲ. ಬಿಟ್ ಕಾಯುನ್(Bitcoin Scam)  ಪ್ರಕರಣದ ಸದ್ದು ಅಡಗಿಲ್ಲ ಆದರೆ ಒಂದಿಷ್ಟು ಸಾಮಾನ್ಯ ಪ್ರಶ್ನೆಗಳಿಗೆ ಉತ್ತರವೂ ಸಿಕ್ಕಿಲ್ಲ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more