News Hour; ಮೇಲ್ಮನೆಗೆ ಯಾವ ಪಕ್ಷದಿಂದ ಯಾರು? ಕ್ಷಮೆ ಕೇಳಿದ ಹಂಸಲೇಖ

News Hour; ಮೇಲ್ಮನೆಗೆ ಯಾವ ಪಕ್ಷದಿಂದ ಯಾರು? ಕ್ಷಮೆ ಕೇಳಿದ ಹಂಸಲೇಖ

Published : Nov 15, 2021, 11:45 PM IST

* ಪರಿಷತ್ ಫೈಟ್,  ನಾಯಕರ ಮನೆಗೆ ಆಕಾಂಕ್ಷಿಗಳ ದಂಡು
* ಬಾರ್ ವಿರೋಧಿಸಿದವರ ಮೇಲೆಯೇ ಹಲ್ಲೆ ಮಾಡಿದ ಪೊಲೀಸರು!
* ಕ್ಷಮೆ ಕೇಳಿದ ಹಂಸಲೇಖ, ಮುಗಿದಿಲ್ಲ ವಿವಾದ
* ಬಿಟ್ ಕಾಯಿನ್ ನಲ್ಲಿ ಉತ್ತರ ಸಿಗದ ಪ್ರಶ್ನೆಗಳು

ಬೆಂಗಳೂರು(ನ. 15)  ವಿಧಾನ ಪರಿಷತ್ (Karnataka legislative council ) ಪ್ರವೇಶಕ್ಕಾಗಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಲೇ ಇದೆ. ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮನೆಗೆ ಅನಿಲ್ ಲಾಡ್ (Anil Lad)  ಆಗಮಿಸಿದ್ದರು.  ಎಲ್ಲ ಪಕ್ಷದಲ್ಲಿಯೂ ಮೇಲ್ಮನೆ ಪ್ರವೇಶಕ್ಕೆ ಅರ್ಜಿಗಳು ಬರುತ್ತಲೆ ಇವೆ. ಬಾರ್ ಬೇಡ, ಮನೆಯವರೆಲ್ಲ ಮದ್ಯದ ದಾಸರಾಗುತ್ತಾರೆ ಎಂದು ಹೇಳಿ ಪ್ರತಿಭಟನೆ ನಡೆಸಿದವರನ್ನೇ ಅರೆಸ್ಟ್ ಮಾಡಲಾಗಿದೆ.  ಪ್ರತಿಭಟನೆ ನಡೆಸಿದವರ ಮನೆ ಮೇಲೆ (Chikkamagalur) ಪೊಲೀಸರೆ ದಾಳಿ ಮಾಡಿದ್ದಾರೆ

ಹಂಸಲೇಖ ಪತ್ನಿಗೆ ಅಭಿನಂದನೆ ಹೇಳಿದ ಸುರೇಶ್ ಕುಮಾರ್

ಪೇಜಾವರ  ಹಿರಿಯ ಸ್ವಾಮೀಜಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಕ್ಷಮೆ ಯಾಚಿಸಿದ್ದಾರೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಪರ ಮತ್ತು ವಿರೋಧದ ಚರ್ಚೆ ನಿಂತಿಲ್ಲ. ಬಿಟ್ ಕಾಯುನ್(Bitcoin Scam)  ಪ್ರಕರಣದ ಸದ್ದು ಅಡಗಿಲ್ಲ ಆದರೆ ಒಂದಿಷ್ಟು ಸಾಮಾನ್ಯ ಪ್ರಶ್ನೆಗಳಿಗೆ ಉತ್ತರವೂ ಸಿಕ್ಕಿಲ್ಲ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more