'ಆನಂದ'ವಿಲ್ಲದ ಖಾತೆ ಬೇಡ... ಗೌಡರ ಕಾರಣಕ್ಕೆ ಬಿಜೆಪಿಯಲ್ಲಿ ಕಾರ್ಮೋಡ!

'ಆನಂದ'ವಿಲ್ಲದ ಖಾತೆ ಬೇಡ... ಗೌಡರ ಕಾರಣಕ್ಕೆ ಬಿಜೆಪಿಯಲ್ಲಿ ಕಾರ್ಮೋಡ!

Published : Aug 10, 2021, 11:19 PM ISTUpdated : Aug 10, 2021, 11:21 PM IST

* ಸಚಿವ ಆನಂದ್ ಸಿಂಗ್ ರಾಜೀನಾಮೆ ತೀರ್ಮಾನ? ಮುಂದೇನು..
* ಖಾತೆ ಹಂಚಿಕೆಯಾಗಿದ್ದರೂ ಅಧಿಕಾರ ಸ್ವೀಕರಿಸದ ಆನಂದ್ ಸಿಂಗ್
* ಗೌಡರ ಭೇಟಿ ಮಾಡಿದ್ದೇ ತಪ್ಪಾಯ್ತು... ಪ್ರೀತಂ ಗೌಡ VS ಸೋಮಣ್ಣ
* ಬಿಜೆಪಿಯಲ್ಲಿ ಮುಗಿಯದ ಖಾತೆ ಹಂಚಿಕೆ ಗುದ್ದಾಟ

ಬೆಂಗಳೂರು( ಆ. 10)  ಬಿಜೆಪಿಯಲ್ಲಿನ ಖಾತೆ ಕ್ಯಾತೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಲು ಸಿದ್ಧವಾಗಿದ್ದಾರೆ ಎನ್ನುವ ಸುದ್ದಿ ಬರುತ್ತಿದೆ. ಆನಂದ್ ಸಿಂಗ್ ಇನ್ನೂ ಅಧಿಕಾರ ಸ್ವೀಕಾರ ಮಾಡಿಲ್ಲ.

ಜಮೀರ್ ಮನೆಗೆ ವಿಸಿಟ್ ಕೊಟ್ಟ ಡಿಕೆಶಿ.. ಯಾವ ರಣತಂತ್ರ?

ಹಿರಿಯರು ಗೌರವ ಕೊಟ್ಟು, ಗೌರವ ತೆಗೆದುಕೊಳ್ಳಲಿ. ಒಂದು ಬಾರಿ ಗೆದ್ದರೂ 6-7 ಬಾರಿ ಗೆದ್ದರೂ ವೋಟು ಒಂದೇ. ಆರೇಳು ಸಲ ಗೆದ್ದ ಮಾತ್ರಕ್ಕೆ ವೋಟು ಬೇರೆ ಇರುವುದಿಲ್ಲ ಎಂದು ಹೇಳುವ ಮೂಲಕ ಶಾಸಕ ಪ್ರೀತಂ ಗೌಡ ಸಚಿವ ವಿ. ಸೋಮಣ್ಣಗೆ ತಿರುಗೇಟು ನೀಡಿದ್ದಾರೆ ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?