'ಆನಂದ'ವಿಲ್ಲದ ಖಾತೆ ಬೇಡ... ಗೌಡರ ಕಾರಣಕ್ಕೆ ಬಿಜೆಪಿಯಲ್ಲಿ ಕಾರ್ಮೋಡ!

'ಆನಂದ'ವಿಲ್ಲದ ಖಾತೆ ಬೇಡ... ಗೌಡರ ಕಾರಣಕ್ಕೆ ಬಿಜೆಪಿಯಲ್ಲಿ ಕಾರ್ಮೋಡ!

Published : Aug 10, 2021, 11:19 PM ISTUpdated : Aug 10, 2021, 11:21 PM IST

* ಸಚಿವ ಆನಂದ್ ಸಿಂಗ್ ರಾಜೀನಾಮೆ ತೀರ್ಮಾನ? ಮುಂದೇನು..
* ಖಾತೆ ಹಂಚಿಕೆಯಾಗಿದ್ದರೂ ಅಧಿಕಾರ ಸ್ವೀಕರಿಸದ ಆನಂದ್ ಸಿಂಗ್
* ಗೌಡರ ಭೇಟಿ ಮಾಡಿದ್ದೇ ತಪ್ಪಾಯ್ತು... ಪ್ರೀತಂ ಗೌಡ VS ಸೋಮಣ್ಣ
* ಬಿಜೆಪಿಯಲ್ಲಿ ಮುಗಿಯದ ಖಾತೆ ಹಂಚಿಕೆ ಗುದ್ದಾಟ

ಬೆಂಗಳೂರು( ಆ. 10)  ಬಿಜೆಪಿಯಲ್ಲಿನ ಖಾತೆ ಕ್ಯಾತೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಲು ಸಿದ್ಧವಾಗಿದ್ದಾರೆ ಎನ್ನುವ ಸುದ್ದಿ ಬರುತ್ತಿದೆ. ಆನಂದ್ ಸಿಂಗ್ ಇನ್ನೂ ಅಧಿಕಾರ ಸ್ವೀಕಾರ ಮಾಡಿಲ್ಲ.

ಜಮೀರ್ ಮನೆಗೆ ವಿಸಿಟ್ ಕೊಟ್ಟ ಡಿಕೆಶಿ.. ಯಾವ ರಣತಂತ್ರ?

ಹಿರಿಯರು ಗೌರವ ಕೊಟ್ಟು, ಗೌರವ ತೆಗೆದುಕೊಳ್ಳಲಿ. ಒಂದು ಬಾರಿ ಗೆದ್ದರೂ 6-7 ಬಾರಿ ಗೆದ್ದರೂ ವೋಟು ಒಂದೇ. ಆರೇಳು ಸಲ ಗೆದ್ದ ಮಾತ್ರಕ್ಕೆ ವೋಟು ಬೇರೆ ಇರುವುದಿಲ್ಲ ಎಂದು ಹೇಳುವ ಮೂಲಕ ಶಾಸಕ ಪ್ರೀತಂ ಗೌಡ ಸಚಿವ ವಿ. ಸೋಮಣ್ಣಗೆ ತಿರುಗೇಟು ನೀಡಿದ್ದಾರೆ ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್