'ಆನಂದ'ವಿಲ್ಲದ ಖಾತೆ ಬೇಡ... ಗೌಡರ ಕಾರಣಕ್ಕೆ ಬಿಜೆಪಿಯಲ್ಲಿ ಕಾರ್ಮೋಡ!

'ಆನಂದ'ವಿಲ್ಲದ ಖಾತೆ ಬೇಡ... ಗೌಡರ ಕಾರಣಕ್ಕೆ ಬಿಜೆಪಿಯಲ್ಲಿ ಕಾರ್ಮೋಡ!

Published : Aug 10, 2021, 11:19 PM ISTUpdated : Aug 10, 2021, 11:21 PM IST

* ಸಚಿವ ಆನಂದ್ ಸಿಂಗ್ ರಾಜೀನಾಮೆ ತೀರ್ಮಾನ? ಮುಂದೇನು..
* ಖಾತೆ ಹಂಚಿಕೆಯಾಗಿದ್ದರೂ ಅಧಿಕಾರ ಸ್ವೀಕರಿಸದ ಆನಂದ್ ಸಿಂಗ್
* ಗೌಡರ ಭೇಟಿ ಮಾಡಿದ್ದೇ ತಪ್ಪಾಯ್ತು... ಪ್ರೀತಂ ಗೌಡ VS ಸೋಮಣ್ಣ
* ಬಿಜೆಪಿಯಲ್ಲಿ ಮುಗಿಯದ ಖಾತೆ ಹಂಚಿಕೆ ಗುದ್ದಾಟ

ಬೆಂಗಳೂರು( ಆ. 10)  ಬಿಜೆಪಿಯಲ್ಲಿನ ಖಾತೆ ಕ್ಯಾತೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಲು ಸಿದ್ಧವಾಗಿದ್ದಾರೆ ಎನ್ನುವ ಸುದ್ದಿ ಬರುತ್ತಿದೆ. ಆನಂದ್ ಸಿಂಗ್ ಇನ್ನೂ ಅಧಿಕಾರ ಸ್ವೀಕಾರ ಮಾಡಿಲ್ಲ.

ಜಮೀರ್ ಮನೆಗೆ ವಿಸಿಟ್ ಕೊಟ್ಟ ಡಿಕೆಶಿ.. ಯಾವ ರಣತಂತ್ರ?

ಹಿರಿಯರು ಗೌರವ ಕೊಟ್ಟು, ಗೌರವ ತೆಗೆದುಕೊಳ್ಳಲಿ. ಒಂದು ಬಾರಿ ಗೆದ್ದರೂ 6-7 ಬಾರಿ ಗೆದ್ದರೂ ವೋಟು ಒಂದೇ. ಆರೇಳು ಸಲ ಗೆದ್ದ ಮಾತ್ರಕ್ಕೆ ವೋಟು ಬೇರೆ ಇರುವುದಿಲ್ಲ ಎಂದು ಹೇಳುವ ಮೂಲಕ ಶಾಸಕ ಪ್ರೀತಂ ಗೌಡ ಸಚಿವ ವಿ. ಸೋಮಣ್ಣಗೆ ತಿರುಗೇಟು ನೀಡಿದ್ದಾರೆ ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?