ಚುನಾವಣೆ ಹೊತ್ತಿನಲ್ಲಿ ರಾಹುಲ್ ಗಾಂಧಿ ಮೊದಲ ರಾಜ್ಯ ಪ್ರವಾಸ!

ಚುನಾವಣೆ ಹೊತ್ತಿನಲ್ಲಿ ರಾಹುಲ್ ಗಾಂಧಿ ಮೊದಲ ರಾಜ್ಯ ಪ್ರವಾಸ!

Published : Mar 16, 2023, 11:10 PM IST

ಚುನಾವಣೆ ಹೊತ್ತಿನಲ್ಲಿ ರಾಹುಲ್‌ ಗಾಂಧಿ ಕರ್ನಾಟಕ ಪ್ರವಾಸ ನಿಗದಿಯಾಗಿದೆ. ಮಾರ್ಚ್‌ 20ಕ್ಕೆ ಬೆಳಗಾವಿಯಲ್ಲಿ ರಾಹುಲ್‌ ಗಾಂಧಿ ರಣಕಹಳೆ ಊದಲಿದ್ದಾರೆ. ಪ್ರಧಾನಿ ಮೋದಿ, ಅಮಿತ್‌ ಶಾ ಬಳಿಕ ರಾಹುಲ್‌ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
 

ಬೆಂಗಳೂರು (ಮಾ.16): ರಾಜ್ಯದಲ್ಲಿ ಚುನಾವಣೆ ಸಿದ್ಧತೆ ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಈಗಾಗಲೇ ಸಾಕಷ್ಟು ಬಾರಿ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರೂ, ಕಾಂಗ್ರೆಸ್‌ನಿಂದ ಅಂಥದ್ದೊಂದು ಕಾರ್ಯಕ್ರಮ ನಡೆದಿರಲಿಲ್ಲ. ಈಗ ರಾಹುಲ್‌ ಗಾಂಧಿ ಅವರ ಕರ್ನಾಟಕ ಪ್ರವಾಸ ನಿಗದಿಯಾಗಿದೆ.

ಮಾರ್ಚ್ 20ಕ್ಕೆ ಬೆಳಗಾವಿಯಲ್ಲಿ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಯುವ ಧ್ವನಿ ಹೆಸರಲ್ಲಿ ಸಮಾವೇಶ ನಡೆಯಲಿದೆ. ಈ ವೇಳೆ ರಾಹುಲ್‌ ಗಾಂಧಿ ಕಾಂಗ್ರೆಸ್‌ ಸರ್ಕಾರದ ನಾಲ್ಕನೇ ಗ್ಯಾರಂಟಿ ಘೋಷಣೆ ಮಾಡಲಿದ್ದಾರೆ. ಯುವಕರಿಗೆ ಉದ್ಯೋಗ ಭಾಗ್ಯ ಗ್ಯಾರಂಟಿ ಘೋಷಣೆ ಸಾಧ್ಯತೆ ಇದೆ.

Vijayapura: ರಾಹುಲ್‌ ಗಾಂಧಿ ದೇಶದ ಜನರ ಕ್ಷಮೆ ಕೇಳಲಿ: ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ರಾಹುಲ್ ಗಾಂಧಿ ರೋಡ್ ಷೋಗೂ ಕಾಂಗ್ರೆಸ್ ಯೋಜನೆ ರೂಪಿಸಿದೆ. ಆ ಮೂಲಕ ಮೋದಿ ರೋಡ್ ಷೋಗೆ ಕೌಂಟರ್ ಕೊಡಲು ‘ಕೈ’ ಚಿಂತನೆ ನಡೆಸಿದೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more