ಚುನಾವಣೆ ಹೊತ್ತಿನಲ್ಲಿ ರಾಹುಲ್ ಗಾಂಧಿ ಮೊದಲ ರಾಜ್ಯ ಪ್ರವಾಸ!

ಚುನಾವಣೆ ಹೊತ್ತಿನಲ್ಲಿ ರಾಹುಲ್ ಗಾಂಧಿ ಮೊದಲ ರಾಜ್ಯ ಪ್ರವಾಸ!

Published : Mar 16, 2023, 11:10 PM IST

ಚುನಾವಣೆ ಹೊತ್ತಿನಲ್ಲಿ ರಾಹುಲ್‌ ಗಾಂಧಿ ಕರ್ನಾಟಕ ಪ್ರವಾಸ ನಿಗದಿಯಾಗಿದೆ. ಮಾರ್ಚ್‌ 20ಕ್ಕೆ ಬೆಳಗಾವಿಯಲ್ಲಿ ರಾಹುಲ್‌ ಗಾಂಧಿ ರಣಕಹಳೆ ಊದಲಿದ್ದಾರೆ. ಪ್ರಧಾನಿ ಮೋದಿ, ಅಮಿತ್‌ ಶಾ ಬಳಿಕ ರಾಹುಲ್‌ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
 

ಬೆಂಗಳೂರು (ಮಾ.16): ರಾಜ್ಯದಲ್ಲಿ ಚುನಾವಣೆ ಸಿದ್ಧತೆ ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಈಗಾಗಲೇ ಸಾಕಷ್ಟು ಬಾರಿ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರೂ, ಕಾಂಗ್ರೆಸ್‌ನಿಂದ ಅಂಥದ್ದೊಂದು ಕಾರ್ಯಕ್ರಮ ನಡೆದಿರಲಿಲ್ಲ. ಈಗ ರಾಹುಲ್‌ ಗಾಂಧಿ ಅವರ ಕರ್ನಾಟಕ ಪ್ರವಾಸ ನಿಗದಿಯಾಗಿದೆ.

ಮಾರ್ಚ್ 20ಕ್ಕೆ ಬೆಳಗಾವಿಯಲ್ಲಿ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಯುವ ಧ್ವನಿ ಹೆಸರಲ್ಲಿ ಸಮಾವೇಶ ನಡೆಯಲಿದೆ. ಈ ವೇಳೆ ರಾಹುಲ್‌ ಗಾಂಧಿ ಕಾಂಗ್ರೆಸ್‌ ಸರ್ಕಾರದ ನಾಲ್ಕನೇ ಗ್ಯಾರಂಟಿ ಘೋಷಣೆ ಮಾಡಲಿದ್ದಾರೆ. ಯುವಕರಿಗೆ ಉದ್ಯೋಗ ಭಾಗ್ಯ ಗ್ಯಾರಂಟಿ ಘೋಷಣೆ ಸಾಧ್ಯತೆ ಇದೆ.

Vijayapura: ರಾಹುಲ್‌ ಗಾಂಧಿ ದೇಶದ ಜನರ ಕ್ಷಮೆ ಕೇಳಲಿ: ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ರಾಹುಲ್ ಗಾಂಧಿ ರೋಡ್ ಷೋಗೂ ಕಾಂಗ್ರೆಸ್ ಯೋಜನೆ ರೂಪಿಸಿದೆ. ಆ ಮೂಲಕ ಮೋದಿ ರೋಡ್ ಷೋಗೆ ಕೌಂಟರ್ ಕೊಡಲು ‘ಕೈ’ ಚಿಂತನೆ ನಡೆಸಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more