ಚುನಾವಣೆ ಹೊತ್ತಿನಲ್ಲಿ ರಾಹುಲ್ ಗಾಂಧಿ ಮೊದಲ ರಾಜ್ಯ ಪ್ರವಾಸ!

ಚುನಾವಣೆ ಹೊತ್ತಿನಲ್ಲಿ ರಾಹುಲ್ ಗಾಂಧಿ ಮೊದಲ ರಾಜ್ಯ ಪ್ರವಾಸ!

Published : Mar 16, 2023, 11:10 PM IST

ಚುನಾವಣೆ ಹೊತ್ತಿನಲ್ಲಿ ರಾಹುಲ್‌ ಗಾಂಧಿ ಕರ್ನಾಟಕ ಪ್ರವಾಸ ನಿಗದಿಯಾಗಿದೆ. ಮಾರ್ಚ್‌ 20ಕ್ಕೆ ಬೆಳಗಾವಿಯಲ್ಲಿ ರಾಹುಲ್‌ ಗಾಂಧಿ ರಣಕಹಳೆ ಊದಲಿದ್ದಾರೆ. ಪ್ರಧಾನಿ ಮೋದಿ, ಅಮಿತ್‌ ಶಾ ಬಳಿಕ ರಾಹುಲ್‌ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
 

ಬೆಂಗಳೂರು (ಮಾ.16): ರಾಜ್ಯದಲ್ಲಿ ಚುನಾವಣೆ ಸಿದ್ಧತೆ ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಈಗಾಗಲೇ ಸಾಕಷ್ಟು ಬಾರಿ ರಾಜ್ಯಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರೂ, ಕಾಂಗ್ರೆಸ್‌ನಿಂದ ಅಂಥದ್ದೊಂದು ಕಾರ್ಯಕ್ರಮ ನಡೆದಿರಲಿಲ್ಲ. ಈಗ ರಾಹುಲ್‌ ಗಾಂಧಿ ಅವರ ಕರ್ನಾಟಕ ಪ್ರವಾಸ ನಿಗದಿಯಾಗಿದೆ.

ಮಾರ್ಚ್ 20ಕ್ಕೆ ಬೆಳಗಾವಿಯಲ್ಲಿ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಯುವ ಧ್ವನಿ ಹೆಸರಲ್ಲಿ ಸಮಾವೇಶ ನಡೆಯಲಿದೆ. ಈ ವೇಳೆ ರಾಹುಲ್‌ ಗಾಂಧಿ ಕಾಂಗ್ರೆಸ್‌ ಸರ್ಕಾರದ ನಾಲ್ಕನೇ ಗ್ಯಾರಂಟಿ ಘೋಷಣೆ ಮಾಡಲಿದ್ದಾರೆ. ಯುವಕರಿಗೆ ಉದ್ಯೋಗ ಭಾಗ್ಯ ಗ್ಯಾರಂಟಿ ಘೋಷಣೆ ಸಾಧ್ಯತೆ ಇದೆ.

Vijayapura: ರಾಹುಲ್‌ ಗಾಂಧಿ ದೇಶದ ಜನರ ಕ್ಷಮೆ ಕೇಳಲಿ: ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ

ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ರಾಹುಲ್ ಗಾಂಧಿ ರೋಡ್ ಷೋಗೂ ಕಾಂಗ್ರೆಸ್ ಯೋಜನೆ ರೂಪಿಸಿದೆ. ಆ ಮೂಲಕ ಮೋದಿ ರೋಡ್ ಷೋಗೆ ಕೌಂಟರ್ ಕೊಡಲು ‘ಕೈ’ ಚಿಂತನೆ ನಡೆಸಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more