ಕರ್ನಾಟಕಕ್ಕೆ 'ಬಸವರಾಜ' ಮೊದಲ ದಿನವೇ ಕಿಕ್ ಸ್ಟಾರ್ಟ್!

ಕರ್ನಾಟಕಕ್ಕೆ 'ಬಸವರಾಜ' ಮೊದಲ ದಿನವೇ ಕಿಕ್ ಸ್ಟಾರ್ಟ್!

Published : Jul 29, 2021, 12:18 AM ISTUpdated : Jul 29, 2021, 12:35 AM IST

* ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ 
* ಮಂತ್ರಿಗಿರಿಗೆ ಬಗೆಬಗೆಯ ಸರ್ಕಸ್ ಶುರು
* ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಯುಗ ಆರಂಭ
* ಹೊಸ ಸಾರಥಿ ಮುಂದೆ ಸವಾಲುಗಳ ಸರಮಾಲೆ

ಬೆಂಗಳೂರು(ಜು. 29) ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕರ್ನಾಟಕದಲ್ಲಿ ಹೊಸ ರಾಜಕಾರಣದ ಶಕೆ ಆರಂಭವಾಗಿದೆ. ಬಸವರಾಜ ಬೊಮ್ಮಾಯಿ ನೂತನ ಸಿಎಂ ಆಗಿ ಆಯ್ಕೆಯಾದ ನಂತರ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಬಳಿ ದೌಡಾಯಿಸುತ್ತಿದ್ದಾರೆ. 

ನೂತನ ಸಿಎಂಗೆ ಎಸ್‌ಎಂ ಕೃಷ್ಣ ಪತ್ರ

 ಅಧಿಕಾರ ಸ್ವೀಕರಿಸಿದ ಮೊದಲನೇ ದಿನ ಅಧಿಕಾರಿಗಳ ಸಭೆ ನಡೆಸಿದ ಬೊಮ್ಮಾಯಿ ಸ್ಪಷ್ಟ ಸೂಚನೆಗಳನ್ನು ಕೊಟ್ಟಿದ್ದಾರೆ.  ಕರ್ನಾಟಕದ ನೂತನ ಸಿಎಂ  ಬಸವರಾಜ ಬೊಮ್ಮಾಯಿ ಸಂದರ್ಶನದಲ್ಲಿ ಅನೇಕ ವಿಚಾರ ಹೇಳಿದ್ದಾರೆ.

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!