ಕರ್ನಾಟಕಕ್ಕೆ 'ಬಸವರಾಜ' ಮೊದಲ ದಿನವೇ ಕಿಕ್ ಸ್ಟಾರ್ಟ್!

ಕರ್ನಾಟಕಕ್ಕೆ 'ಬಸವರಾಜ' ಮೊದಲ ದಿನವೇ ಕಿಕ್ ಸ್ಟಾರ್ಟ್!

Published : Jul 29, 2021, 12:18 AM ISTUpdated : Jul 29, 2021, 12:35 AM IST

* ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ 
* ಮಂತ್ರಿಗಿರಿಗೆ ಬಗೆಬಗೆಯ ಸರ್ಕಸ್ ಶುರು
* ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಯುಗ ಆರಂಭ
* ಹೊಸ ಸಾರಥಿ ಮುಂದೆ ಸವಾಲುಗಳ ಸರಮಾಲೆ

ಬೆಂಗಳೂರು(ಜು. 29) ಕರ್ನಾಟಕದ 30ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕರ್ನಾಟಕದಲ್ಲಿ ಹೊಸ ರಾಜಕಾರಣದ ಶಕೆ ಆರಂಭವಾಗಿದೆ. ಬಸವರಾಜ ಬೊಮ್ಮಾಯಿ ನೂತನ ಸಿಎಂ ಆಗಿ ಆಯ್ಕೆಯಾದ ನಂತರ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಬಳಿ ದೌಡಾಯಿಸುತ್ತಿದ್ದಾರೆ. 

ನೂತನ ಸಿಎಂಗೆ ಎಸ್‌ಎಂ ಕೃಷ್ಣ ಪತ್ರ

 ಅಧಿಕಾರ ಸ್ವೀಕರಿಸಿದ ಮೊದಲನೇ ದಿನ ಅಧಿಕಾರಿಗಳ ಸಭೆ ನಡೆಸಿದ ಬೊಮ್ಮಾಯಿ ಸ್ಪಷ್ಟ ಸೂಚನೆಗಳನ್ನು ಕೊಟ್ಟಿದ್ದಾರೆ.  ಕರ್ನಾಟಕದ ನೂತನ ಸಿಎಂ  ಬಸವರಾಜ ಬೊಮ್ಮಾಯಿ ಸಂದರ್ಶನದಲ್ಲಿ ಅನೇಕ ವಿಚಾರ ಹೇಳಿದ್ದಾರೆ.

 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?