'ನಾನು ಮೋದಿ ಭಕ್ತ' ಅಂದಿದ್ದೇಕೆ ಅನಂತ್ ನಾಗ್?: ಶಂಕರ್ ನಾಗ್ ಬಗ್ಗೆ ಅಣ್ಣ ಹೇಳಿದ್ದೇನು?

'ನಾನು ಮೋದಿ ಭಕ್ತ' ಅಂದಿದ್ದೇಕೆ ಅನಂತ್ ನಾಗ್?: ಶಂಕರ್ ನಾಗ್ ಬಗ್ಗೆ ಅಣ್ಣ ಹೇಳಿದ್ದೇನು?

Published : Jan 09, 2023, 03:10 PM IST

ರಾಜಕಾರಣಕ್ಕೆ ಹೋಗಬೇಕು ಎನ್ನುವ ಕಲ್ಪನೆ ಇರಲಿಲ್ಲ, ನಾನು ಮಠ ಆಶ್ರಮದಲ್ಲಿ ಬೆಳೆದವನು ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದರು.

ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಎಲ್ಲರೂ ಒಂದೇ ಆಗಿದ್ದೆವು. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಎಲ್ಲರೂ ಸೇರಿ ಮೋಹರಂ ಆಚರಿಸಿದ್ರು ಎಂದು ಅನಂತ್ ನಾಗ್ ತಿಳಿಸಿದರು. ನಾನು ಮೋದಿ ಭಕ್ತ’ ಅಂದಿದ್ಯಾಕೆ ಅನಂತ್ ನಾಗ್..? ಸಿನಿಮಾ ನಟರಿಗೆ ಸೈದ್ಧಾಂತಿಕ ನಿಲುವು ಇರಬಾರದಾ..? ರಾಜಕೀಯದಿಂದ ದೂರ ಸರಿದಿದ್ದೇಕೆ ಅನಂತ್​ನಾಗ್..? ಹಾಗೂ ಶಂಕರ್ ನಾಗ್ ಬಗ್ಗೆ ಯಾರಿಗೂ ಗೊತ್ತಿರದ ವಿಚಾರಗಳ ಕುರಿತು ಅವರು ನ್ಯೂಸ್ ಅವರ್ ಸ್ಪೆಷಲ್​ನಲ್ಲಿ ಮಾತನಾಡಿದ್ದಾರೆ.


 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more