ನ್ಯೂಸ್ ಅವರ್‌ ಸ್ಪೆಷಲ್‌: ಇಲ್ಲಿದೆ  ರಿಯಲ್‌ ಸ್ಟಾರ್ ಅನ್‌ಎಡಿಟೆಡ್ ಟಾಕ್‌..

ನ್ಯೂಸ್ ಅವರ್‌ ಸ್ಪೆಷಲ್‌: ಇಲ್ಲಿದೆ ರಿಯಲ್‌ ಸ್ಟಾರ್ ಅನ್‌ಎಡಿಟೆಡ್ ಟಾಕ್‌..

Published : Mar 24, 2023, 03:25 PM IST

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ರಾಜಕಾರಣ ಅನ್ನುವುದು ಬ್ಯುಸಿನೆಸ್‌ ಆಗಿದೆ ಹಣ ರಹಿತವಾದ ವ್ಯವಸ್ಥೆ ಕರ್ನಾಟಕದಲ್ಲಿ ಬರಬೇಕು , ಜನಗಳು ಭಾಗಿಯಾದರೆ ಮಾತ್ರ ದೇಶ ಚೆನ್ನಾಗಿ ಇರುತ್ತದೆ, ದೇಶ ಅಂದ್ರೆ ಜನ ದೇಶ ಉದ್ದಾರ ಆಗೋದು ಅಂದ್ರೆ ಜನರು ಉದ್ದಾರ ಆಗೋದು ಎಂದು ಹೇಳಿದರು. ಪ್ರತಿಯೋಬ್ಬರು ಸ್ವತಃ ಬದಲಾವಣೆಯಾಗಬೇಕು ಯಾರೋ ಬಂದು ನಮ್ಮನ್ನು ಬದಲಾಣೆ ಮಾಡುತ್ತಾರೆ ಅನ್ನುವುದು ಸುಳ್ಳು, ನಾನು ಪಕ್ಷವನ್ನು ಆರಂಭಿಸಿದ್ದಾಗ ಸಾವಿರ ಜನ ಇದ್ರು ಆಮೇಲೆ ನಾನು ಒಬ್ಬನೆ , ಇದರಿಂದ ನಾನು ಹೆದರಲಿಲ್ಲ ಯಾಕಂದ್ರೆ ನನಗೆ ಸೋಲು ಗೆಲುವಿನ ಭಯವೇ ಇಲ್ಲ, ನನಗೆ ಅವಮಾನ, ಅಹಂಕಾರಗಳಿಲ್ಲ ಎಂದು ತಿಳಿಸಿದರು. ಹಾಗೇ ದೇಶವನ್ನೇ ಬದಲಾಯಿಸುತ್ತೆನೆ ಎನ್ನುವ ಮೂರ್ಖತನವಿಲ್ಲ. ನಾಯಕರು ಗೆಲ್ಲುತ್ತಾನೆ ಇದ್ದಾರೆ ಆದ್ರೆ ಜನ ಯಾವಾಗ ಗೆಲ್ಲುವುದು ಎಂದು ಪ್ರಶ್ನಿಸಿದ್ದಾರೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more