ನ್ಯೂಸ್ ಅವರ್‌ ಸ್ಪೆಷಲ್‌: ಇಲ್ಲಿದೆ  ರಿಯಲ್‌ ಸ್ಟಾರ್ ಅನ್‌ಎಡಿಟೆಡ್ ಟಾಕ್‌..

ನ್ಯೂಸ್ ಅವರ್‌ ಸ್ಪೆಷಲ್‌: ಇಲ್ಲಿದೆ ರಿಯಲ್‌ ಸ್ಟಾರ್ ಅನ್‌ಎಡಿಟೆಡ್ ಟಾಕ್‌..

Published : Mar 24, 2023, 03:25 PM IST

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ರಾಜಕಾರಣ ಅನ್ನುವುದು ಬ್ಯುಸಿನೆಸ್‌ ಆಗಿದೆ ಹಣ ರಹಿತವಾದ ವ್ಯವಸ್ಥೆ ಕರ್ನಾಟಕದಲ್ಲಿ ಬರಬೇಕು , ಜನಗಳು ಭಾಗಿಯಾದರೆ ಮಾತ್ರ ದೇಶ ಚೆನ್ನಾಗಿ ಇರುತ್ತದೆ, ದೇಶ ಅಂದ್ರೆ ಜನ ದೇಶ ಉದ್ದಾರ ಆಗೋದು ಅಂದ್ರೆ ಜನರು ಉದ್ದಾರ ಆಗೋದು ಎಂದು ಹೇಳಿದರು. ಪ್ರತಿಯೋಬ್ಬರು ಸ್ವತಃ ಬದಲಾವಣೆಯಾಗಬೇಕು ಯಾರೋ ಬಂದು ನಮ್ಮನ್ನು ಬದಲಾಣೆ ಮಾಡುತ್ತಾರೆ ಅನ್ನುವುದು ಸುಳ್ಳು, ನಾನು ಪಕ್ಷವನ್ನು ಆರಂಭಿಸಿದ್ದಾಗ ಸಾವಿರ ಜನ ಇದ್ರು ಆಮೇಲೆ ನಾನು ಒಬ್ಬನೆ , ಇದರಿಂದ ನಾನು ಹೆದರಲಿಲ್ಲ ಯಾಕಂದ್ರೆ ನನಗೆ ಸೋಲು ಗೆಲುವಿನ ಭಯವೇ ಇಲ್ಲ, ನನಗೆ ಅವಮಾನ, ಅಹಂಕಾರಗಳಿಲ್ಲ ಎಂದು ತಿಳಿಸಿದರು. ಹಾಗೇ ದೇಶವನ್ನೇ ಬದಲಾಯಿಸುತ್ತೆನೆ ಎನ್ನುವ ಮೂರ್ಖತನವಿಲ್ಲ. ನಾಯಕರು ಗೆಲ್ಲುತ್ತಾನೆ ಇದ್ದಾರೆ ಆದ್ರೆ ಜನ ಯಾವಾಗ ಗೆಲ್ಲುವುದು ಎಂದು ಪ್ರಶ್ನಿಸಿದ್ದಾರೆ. 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more