ನ್ಯೂಸ್ ಅವರ್‌ ಸ್ಪೆಷಲ್‌: ಇಲ್ಲಿದೆ  ರಿಯಲ್‌ ಸ್ಟಾರ್ ಅನ್‌ಎಡಿಟೆಡ್ ಟಾಕ್‌..

ನ್ಯೂಸ್ ಅವರ್‌ ಸ್ಪೆಷಲ್‌: ಇಲ್ಲಿದೆ ರಿಯಲ್‌ ಸ್ಟಾರ್ ಅನ್‌ಎಡಿಟೆಡ್ ಟಾಕ್‌..

Published : Mar 24, 2023, 03:25 PM IST

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ರಾಜಕಾರಣ ಅನ್ನುವುದು ಬ್ಯುಸಿನೆಸ್‌ ಆಗಿದೆ ಹಣ ರಹಿತವಾದ ವ್ಯವಸ್ಥೆ ಕರ್ನಾಟಕದಲ್ಲಿ ಬರಬೇಕು , ಜನಗಳು ಭಾಗಿಯಾದರೆ ಮಾತ್ರ ದೇಶ ಚೆನ್ನಾಗಿ ಇರುತ್ತದೆ, ದೇಶ ಅಂದ್ರೆ ಜನ ದೇಶ ಉದ್ದಾರ ಆಗೋದು ಅಂದ್ರೆ ಜನರು ಉದ್ದಾರ ಆಗೋದು ಎಂದು ಹೇಳಿದರು. ಪ್ರತಿಯೋಬ್ಬರು ಸ್ವತಃ ಬದಲಾವಣೆಯಾಗಬೇಕು ಯಾರೋ ಬಂದು ನಮ್ಮನ್ನು ಬದಲಾಣೆ ಮಾಡುತ್ತಾರೆ ಅನ್ನುವುದು ಸುಳ್ಳು, ನಾನು ಪಕ್ಷವನ್ನು ಆರಂಭಿಸಿದ್ದಾಗ ಸಾವಿರ ಜನ ಇದ್ರು ಆಮೇಲೆ ನಾನು ಒಬ್ಬನೆ , ಇದರಿಂದ ನಾನು ಹೆದರಲಿಲ್ಲ ಯಾಕಂದ್ರೆ ನನಗೆ ಸೋಲು ಗೆಲುವಿನ ಭಯವೇ ಇಲ್ಲ, ನನಗೆ ಅವಮಾನ, ಅಹಂಕಾರಗಳಿಲ್ಲ ಎಂದು ತಿಳಿಸಿದರು. ಹಾಗೇ ದೇಶವನ್ನೇ ಬದಲಾಯಿಸುತ್ತೆನೆ ಎನ್ನುವ ಮೂರ್ಖತನವಿಲ್ಲ. ನಾಯಕರು ಗೆಲ್ಲುತ್ತಾನೆ ಇದ್ದಾರೆ ಆದ್ರೆ ಜನ ಯಾವಾಗ ಗೆಲ್ಲುವುದು ಎಂದು ಪ್ರಶ್ನಿಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more