ನ್ಯೂಸ್ ಅವರ್‌ ಸ್ಪೆಷಲ್‌: ಇಲ್ಲಿದೆ  ರಿಯಲ್‌ ಸ್ಟಾರ್ ಅನ್‌ಎಡಿಟೆಡ್ ಟಾಕ್‌..

ನ್ಯೂಸ್ ಅವರ್‌ ಸ್ಪೆಷಲ್‌: ಇಲ್ಲಿದೆ ರಿಯಲ್‌ ಸ್ಟಾರ್ ಅನ್‌ಎಡಿಟೆಡ್ ಟಾಕ್‌..

Published : Mar 24, 2023, 03:25 PM IST

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ರಾಜಕಾರಣ ಅನ್ನುವುದು ಬ್ಯುಸಿನೆಸ್‌ ಆಗಿದೆ ಹಣ ರಹಿತವಾದ ವ್ಯವಸ್ಥೆ ಕರ್ನಾಟಕದಲ್ಲಿ ಬರಬೇಕು , ಜನಗಳು ಭಾಗಿಯಾದರೆ ಮಾತ್ರ ದೇಶ ಚೆನ್ನಾಗಿ ಇರುತ್ತದೆ, ದೇಶ ಅಂದ್ರೆ ಜನ ದೇಶ ಉದ್ದಾರ ಆಗೋದು ಅಂದ್ರೆ ಜನರು ಉದ್ದಾರ ಆಗೋದು ಎಂದು ಹೇಳಿದರು. ಪ್ರತಿಯೋಬ್ಬರು ಸ್ವತಃ ಬದಲಾವಣೆಯಾಗಬೇಕು ಯಾರೋ ಬಂದು ನಮ್ಮನ್ನು ಬದಲಾಣೆ ಮಾಡುತ್ತಾರೆ ಅನ್ನುವುದು ಸುಳ್ಳು, ನಾನು ಪಕ್ಷವನ್ನು ಆರಂಭಿಸಿದ್ದಾಗ ಸಾವಿರ ಜನ ಇದ್ರು ಆಮೇಲೆ ನಾನು ಒಬ್ಬನೆ , ಇದರಿಂದ ನಾನು ಹೆದರಲಿಲ್ಲ ಯಾಕಂದ್ರೆ ನನಗೆ ಸೋಲು ಗೆಲುವಿನ ಭಯವೇ ಇಲ್ಲ, ನನಗೆ ಅವಮಾನ, ಅಹಂಕಾರಗಳಿಲ್ಲ ಎಂದು ತಿಳಿಸಿದರು. ಹಾಗೇ ದೇಶವನ್ನೇ ಬದಲಾಯಿಸುತ್ತೆನೆ ಎನ್ನುವ ಮೂರ್ಖತನವಿಲ್ಲ. ನಾಯಕರು ಗೆಲ್ಲುತ್ತಾನೆ ಇದ್ದಾರೆ ಆದ್ರೆ ಜನ ಯಾವಾಗ ಗೆಲ್ಲುವುದು ಎಂದು ಪ್ರಶ್ನಿಸಿದ್ದಾರೆ. 

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more