ನ್ಯೂಸ್ ಅವರ್‌ ಸ್ಪೆಷಲ್‌: ಇಲ್ಲಿದೆ  ರಿಯಲ್‌ ಸ್ಟಾರ್ ಅನ್‌ಎಡಿಟೆಡ್ ಟಾಕ್‌..

ನ್ಯೂಸ್ ಅವರ್‌ ಸ್ಪೆಷಲ್‌: ಇಲ್ಲಿದೆ ರಿಯಲ್‌ ಸ್ಟಾರ್ ಅನ್‌ಎಡಿಟೆಡ್ ಟಾಕ್‌..

Published : Mar 24, 2023, 03:25 PM IST

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ರಾಜಕಾರಣ ಅನ್ನುವುದು ಬ್ಯುಸಿನೆಸ್‌ ಆಗಿದೆ ಹಣ ರಹಿತವಾದ ವ್ಯವಸ್ಥೆ ಕರ್ನಾಟಕದಲ್ಲಿ ಬರಬೇಕು , ಜನಗಳು ಭಾಗಿಯಾದರೆ ಮಾತ್ರ ದೇಶ ಚೆನ್ನಾಗಿ ಇರುತ್ತದೆ, ದೇಶ ಅಂದ್ರೆ ಜನ ದೇಶ ಉದ್ದಾರ ಆಗೋದು ಅಂದ್ರೆ ಜನರು ಉದ್ದಾರ ಆಗೋದು ಎಂದು ಹೇಳಿದರು. ಪ್ರತಿಯೋಬ್ಬರು ಸ್ವತಃ ಬದಲಾವಣೆಯಾಗಬೇಕು ಯಾರೋ ಬಂದು ನಮ್ಮನ್ನು ಬದಲಾಣೆ ಮಾಡುತ್ತಾರೆ ಅನ್ನುವುದು ಸುಳ್ಳು, ನಾನು ಪಕ್ಷವನ್ನು ಆರಂಭಿಸಿದ್ದಾಗ ಸಾವಿರ ಜನ ಇದ್ರು ಆಮೇಲೆ ನಾನು ಒಬ್ಬನೆ , ಇದರಿಂದ ನಾನು ಹೆದರಲಿಲ್ಲ ಯಾಕಂದ್ರೆ ನನಗೆ ಸೋಲು ಗೆಲುವಿನ ಭಯವೇ ಇಲ್ಲ, ನನಗೆ ಅವಮಾನ, ಅಹಂಕಾರಗಳಿಲ್ಲ ಎಂದು ತಿಳಿಸಿದರು. ಹಾಗೇ ದೇಶವನ್ನೇ ಬದಲಾಯಿಸುತ್ತೆನೆ ಎನ್ನುವ ಮೂರ್ಖತನವಿಲ್ಲ. ನಾಯಕರು ಗೆಲ್ಲುತ್ತಾನೆ ಇದ್ದಾರೆ ಆದ್ರೆ ಜನ ಯಾವಾಗ ಗೆಲ್ಲುವುದು ಎಂದು ಪ್ರಶ್ನಿಸಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more