ನ್ಯೂಸ್ ಅವರ್‌ ಸ್ಪೆಷಲ್‌: ಇಲ್ಲಿದೆ  ರಿಯಲ್‌ ಸ್ಟಾರ್ ಅನ್‌ಎಡಿಟೆಡ್ ಟಾಕ್‌..

ನ್ಯೂಸ್ ಅವರ್‌ ಸ್ಪೆಷಲ್‌: ಇಲ್ಲಿದೆ ರಿಯಲ್‌ ಸ್ಟಾರ್ ಅನ್‌ಎಡಿಟೆಡ್ ಟಾಕ್‌..

Published : Mar 24, 2023, 03:25 PM IST

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ-ರಾಜಕಾರಣಿ ಉಪೇಂದ್ರ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ರಾಜಕಾರಣ ಅನ್ನುವುದು ಬ್ಯುಸಿನೆಸ್‌ ಆಗಿದೆ ಹಣ ರಹಿತವಾದ ವ್ಯವಸ್ಥೆ ಕರ್ನಾಟಕದಲ್ಲಿ ಬರಬೇಕು , ಜನಗಳು ಭಾಗಿಯಾದರೆ ಮಾತ್ರ ದೇಶ ಚೆನ್ನಾಗಿ ಇರುತ್ತದೆ, ದೇಶ ಅಂದ್ರೆ ಜನ ದೇಶ ಉದ್ದಾರ ಆಗೋದು ಅಂದ್ರೆ ಜನರು ಉದ್ದಾರ ಆಗೋದು ಎಂದು ಹೇಳಿದರು. ಪ್ರತಿಯೋಬ್ಬರು ಸ್ವತಃ ಬದಲಾವಣೆಯಾಗಬೇಕು ಯಾರೋ ಬಂದು ನಮ್ಮನ್ನು ಬದಲಾಣೆ ಮಾಡುತ್ತಾರೆ ಅನ್ನುವುದು ಸುಳ್ಳು, ನಾನು ಪಕ್ಷವನ್ನು ಆರಂಭಿಸಿದ್ದಾಗ ಸಾವಿರ ಜನ ಇದ್ರು ಆಮೇಲೆ ನಾನು ಒಬ್ಬನೆ , ಇದರಿಂದ ನಾನು ಹೆದರಲಿಲ್ಲ ಯಾಕಂದ್ರೆ ನನಗೆ ಸೋಲು ಗೆಲುವಿನ ಭಯವೇ ಇಲ್ಲ, ನನಗೆ ಅವಮಾನ, ಅಹಂಕಾರಗಳಿಲ್ಲ ಎಂದು ತಿಳಿಸಿದರು. ಹಾಗೇ ದೇಶವನ್ನೇ ಬದಲಾಯಿಸುತ್ತೆನೆ ಎನ್ನುವ ಮೂರ್ಖತನವಿಲ್ಲ. ನಾಯಕರು ಗೆಲ್ಲುತ್ತಾನೆ ಇದ್ದಾರೆ ಆದ್ರೆ ಜನ ಯಾವಾಗ ಗೆಲ್ಲುವುದು ಎಂದು ಪ್ರಶ್ನಿಸಿದ್ದಾರೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more