ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇನೆ: ಹೆಚ್. ವಿಶ್ವನಾಥ್

ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇನೆ: ಹೆಚ್. ವಿಶ್ವನಾಥ್

Published : Feb 06, 2023, 04:49 PM IST

ಕಾಂಗ್ರೆಸ್‌'ನಿಂದ ಶುರುವಾದ ಹೆಚ್. ವಿಶ್ವನಾಥ್ ರಾಜಕಾರಣ ಮತ್ತೆ ಕಾಂಗ್ರೆಸ್‌ಗೆ ಬಂದು ನಿಂತಿದೆ. ಈ ಕುರಿತು ಅವರು ಮಾತನಾಡಿದ್ದು, ಅದರ ಡೀಟೇಲ್ಸ್ ಇಲ್ಲಿದೆ.

ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದರು. ದೇಶದಲ್ಲಿ ಪಕ್ಷಾಂತರ ಮಾಡದ ರಾಜಕಾರಣಿ ಇಲ್ಲ, ಇದಕ್ಕೆ ಸಂವಿಧಾನದಲ್ಲೂ ಅವಕಾಶವಿದೆ. ಬಿಜೆಪಿಯಲ್ಲಿ ಇರುವವರಲ್ಲಿ ಶೇ.60ರಷ್ಟು ಜನರು ಪಕ್ಷಾಂತರಿಗಳೇ. ಜೆಡಿಎಸ್‌ ಹಾಗೂ ಕಾಂಗ್ರೆಸ್‌'ನಲ್ಲೂ ಪಕ್ಷಾಂತರಿಗಳೇ ಇದ್ದಾರೆ ಎಂದರು. ಪಕ್ಷಾಂತರ ಎನ್ನುವಂತದ್ದು ಅವರು ತೆಗೆದುಕೊಳ್ಳುವ ತೀರ್ಮಾನ. ಆಯಾ ಸಂದರ್ಭಕ್ಕೆ ಪರಿಸ್ಥಿತಿಗರ ಅನುಗುಣವಾಗಿ ಕಾಲಘಟ್ಟದ ಮೇಲೆ ತೀರ್ಮಾನಗಳನ್ನು ಕೆಲವು ನಾಯಕರು ತೆಗೊಳ್ಳುತ್ತಾರೆ ಎಂದು ಹೆಚ್. ವಿಶ್ವನಾಥ್  ನ್ಯೂಸ್ ಅವರ್ ಸ್ಪೆಷಲ್'ನಲ್ಲಿ ಹೇಳಿದರು.

ವಿಜಯಪುರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ: ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more