ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇನೆ: ಹೆಚ್. ವಿಶ್ವನಾಥ್

ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇನೆ: ಹೆಚ್. ವಿಶ್ವನಾಥ್

Published : Feb 06, 2023, 04:49 PM IST

ಕಾಂಗ್ರೆಸ್‌'ನಿಂದ ಶುರುವಾದ ಹೆಚ್. ವಿಶ್ವನಾಥ್ ರಾಜಕಾರಣ ಮತ್ತೆ ಕಾಂಗ್ರೆಸ್‌ಗೆ ಬಂದು ನಿಂತಿದೆ. ಈ ಕುರಿತು ಅವರು ಮಾತನಾಡಿದ್ದು, ಅದರ ಡೀಟೇಲ್ಸ್ ಇಲ್ಲಿದೆ.

ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದರು. ದೇಶದಲ್ಲಿ ಪಕ್ಷಾಂತರ ಮಾಡದ ರಾಜಕಾರಣಿ ಇಲ್ಲ, ಇದಕ್ಕೆ ಸಂವಿಧಾನದಲ್ಲೂ ಅವಕಾಶವಿದೆ. ಬಿಜೆಪಿಯಲ್ಲಿ ಇರುವವರಲ್ಲಿ ಶೇ.60ರಷ್ಟು ಜನರು ಪಕ್ಷಾಂತರಿಗಳೇ. ಜೆಡಿಎಸ್‌ ಹಾಗೂ ಕಾಂಗ್ರೆಸ್‌'ನಲ್ಲೂ ಪಕ್ಷಾಂತರಿಗಳೇ ಇದ್ದಾರೆ ಎಂದರು. ಪಕ್ಷಾಂತರ ಎನ್ನುವಂತದ್ದು ಅವರು ತೆಗೆದುಕೊಳ್ಳುವ ತೀರ್ಮಾನ. ಆಯಾ ಸಂದರ್ಭಕ್ಕೆ ಪರಿಸ್ಥಿತಿಗರ ಅನುಗುಣವಾಗಿ ಕಾಲಘಟ್ಟದ ಮೇಲೆ ತೀರ್ಮಾನಗಳನ್ನು ಕೆಲವು ನಾಯಕರು ತೆಗೊಳ್ಳುತ್ತಾರೆ ಎಂದು ಹೆಚ್. ವಿಶ್ವನಾಥ್  ನ್ಯೂಸ್ ಅವರ್ ಸ್ಪೆಷಲ್'ನಲ್ಲಿ ಹೇಳಿದರು.

ವಿಜಯಪುರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ: ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more