ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇನೆ: ಹೆಚ್. ವಿಶ್ವನಾಥ್

ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇನೆ: ಹೆಚ್. ವಿಶ್ವನಾಥ್

Published : Feb 06, 2023, 04:49 PM IST

ಕಾಂಗ್ರೆಸ್‌'ನಿಂದ ಶುರುವಾದ ಹೆಚ್. ವಿಶ್ವನಾಥ್ ರಾಜಕಾರಣ ಮತ್ತೆ ಕಾಂಗ್ರೆಸ್‌ಗೆ ಬಂದು ನಿಂತಿದೆ. ಈ ಕುರಿತು ಅವರು ಮಾತನಾಡಿದ್ದು, ಅದರ ಡೀಟೇಲ್ಸ್ ಇಲ್ಲಿದೆ.

ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದರು. ದೇಶದಲ್ಲಿ ಪಕ್ಷಾಂತರ ಮಾಡದ ರಾಜಕಾರಣಿ ಇಲ್ಲ, ಇದಕ್ಕೆ ಸಂವಿಧಾನದಲ್ಲೂ ಅವಕಾಶವಿದೆ. ಬಿಜೆಪಿಯಲ್ಲಿ ಇರುವವರಲ್ಲಿ ಶೇ.60ರಷ್ಟು ಜನರು ಪಕ್ಷಾಂತರಿಗಳೇ. ಜೆಡಿಎಸ್‌ ಹಾಗೂ ಕಾಂಗ್ರೆಸ್‌'ನಲ್ಲೂ ಪಕ್ಷಾಂತರಿಗಳೇ ಇದ್ದಾರೆ ಎಂದರು. ಪಕ್ಷಾಂತರ ಎನ್ನುವಂತದ್ದು ಅವರು ತೆಗೆದುಕೊಳ್ಳುವ ತೀರ್ಮಾನ. ಆಯಾ ಸಂದರ್ಭಕ್ಕೆ ಪರಿಸ್ಥಿತಿಗರ ಅನುಗುಣವಾಗಿ ಕಾಲಘಟ್ಟದ ಮೇಲೆ ತೀರ್ಮಾನಗಳನ್ನು ಕೆಲವು ನಾಯಕರು ತೆಗೊಳ್ಳುತ್ತಾರೆ ಎಂದು ಹೆಚ್. ವಿಶ್ವನಾಥ್  ನ್ಯೂಸ್ ಅವರ್ ಸ್ಪೆಷಲ್'ನಲ್ಲಿ ಹೇಳಿದರು.

ವಿಜಯಪುರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ: ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more