ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇನೆ: ಹೆಚ್. ವಿಶ್ವನಾಥ್

ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇನೆ: ಹೆಚ್. ವಿಶ್ವನಾಥ್

Published : Feb 06, 2023, 04:49 PM IST

ಕಾಂಗ್ರೆಸ್‌'ನಿಂದ ಶುರುವಾದ ಹೆಚ್. ವಿಶ್ವನಾಥ್ ರಾಜಕಾರಣ ಮತ್ತೆ ಕಾಂಗ್ರೆಸ್‌ಗೆ ಬಂದು ನಿಂತಿದೆ. ಈ ಕುರಿತು ಅವರು ಮಾತನಾಡಿದ್ದು, ಅದರ ಡೀಟೇಲ್ಸ್ ಇಲ್ಲಿದೆ.

ನಾನು ಸ್ವತಂತ್ರ ವ್ಯಕ್ತಿ, ಈ ಬಾರಿ ಕಾಂಗ್ರೆಸ್‌ನಿಂದ ಪ್ರಚಾರ ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದರು. ದೇಶದಲ್ಲಿ ಪಕ್ಷಾಂತರ ಮಾಡದ ರಾಜಕಾರಣಿ ಇಲ್ಲ, ಇದಕ್ಕೆ ಸಂವಿಧಾನದಲ್ಲೂ ಅವಕಾಶವಿದೆ. ಬಿಜೆಪಿಯಲ್ಲಿ ಇರುವವರಲ್ಲಿ ಶೇ.60ರಷ್ಟು ಜನರು ಪಕ್ಷಾಂತರಿಗಳೇ. ಜೆಡಿಎಸ್‌ ಹಾಗೂ ಕಾಂಗ್ರೆಸ್‌'ನಲ್ಲೂ ಪಕ್ಷಾಂತರಿಗಳೇ ಇದ್ದಾರೆ ಎಂದರು. ಪಕ್ಷಾಂತರ ಎನ್ನುವಂತದ್ದು ಅವರು ತೆಗೆದುಕೊಳ್ಳುವ ತೀರ್ಮಾನ. ಆಯಾ ಸಂದರ್ಭಕ್ಕೆ ಪರಿಸ್ಥಿತಿಗರ ಅನುಗುಣವಾಗಿ ಕಾಲಘಟ್ಟದ ಮೇಲೆ ತೀರ್ಮಾನಗಳನ್ನು ಕೆಲವು ನಾಯಕರು ತೆಗೊಳ್ಳುತ್ತಾರೆ ಎಂದು ಹೆಚ್. ವಿಶ್ವನಾಥ್  ನ್ಯೂಸ್ ಅವರ್ ಸ್ಪೆಷಲ್'ನಲ್ಲಿ ಹೇಳಿದರು.

ವಿಜಯಪುರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ: ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more