News Hour With B Y Vijayendra: ಬಿಎಸ್‌ವೈ ಹೆಸರಲ್ಲಿ ವಿಜಯೇಂದ್ರ ರಾಜಕಾರಣ? ಶಿಕಾರಿಪುರದಿಂದಲೇ ಕಣಕ್ಕೆ?

News Hour With B Y Vijayendra: ಬಿಎಸ್‌ವೈ ಹೆಸರಲ್ಲಿ ವಿಜಯೇಂದ್ರ ರಾಜಕಾರಣ? ಶಿಕಾರಿಪುರದಿಂದಲೇ ಕಣಕ್ಕೆ?

Published : Oct 27, 2022, 06:37 PM IST

News Hour Special with B Y Vijayendra: ವಿಜಯೇಂದ್ರ ಅವರದ್ದು ಹಣ ಬಲ, ಜಾತಿ ಬಲ ರಾಜಕಾರಣ ಎಂಬ ಆರೋಪಗಳು ಕೇಳಿಬಂದಿದೆ. ಬಿಎಸ್‌ವೈ ಬಿಟ್ರೆ ವಿಜಯೇಂದ್ರ ಏನು? ಎಂಬ ಪ್ರಶ್ನೆ ಹಲವರು ಕೇಳ್ತಾರೆ. ಈ ಎಲ್ಲ ಪ್ರಶ್ನೆಗಳು, ಆರೋಪಗಳ ಬಗ್ಗೆ ಬಿ ವೈ ಬಿಜಯೇಂದ್ರ ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ  ಉತ್ತರಿಸಿದ್ದಾರೆ. 

ಬೆಂಗಳೂರು (ಅ. 27): ಬಿ ವೈ ವಿಜಯೇಂದ್ರ...(B Y Vijayendra) ರಾಜ್ಯ ಬಿಜೆಪಿ ಉಪಾಧ್ಯಕ್ಷ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರ (B S Yediyurappa) ಸುಪುತ್ರ, ಬಿಜೆಪಿ ಪಾಲಿಗೆ ಬೈ ಎಲೆಕ್ಶನ್‌ ಎಕ್ಸಪರ್ಟ್‌ ಎಂದು ಕರೆಸಿಕೊಳ್ಳುವ ನಾಯಕ. ಮಂಡ್ಯದ ಕೆ ಆರ್‌ ಪೇಟೆಯಂತಹ ಜೆಡಿಎಸ್‌ ಭದ್ರಕೋಟೆಯಲ್ಲೇ ಕಮಲ ಅರಳಸಿದವ್ರು. 2013ರಲ್ಲಿ ವಿಜಯೇಂದ್ರ ವರುಣಾ ಕ್ಷೇತ್ರದಿಂದ ಕಣಕ್ಕೀಳಿದೆಬಿಟ್ರು ಅನ್ನೊ ವಾತಾವರಣ ನಿರ್ಮಾಣವಾಗಿತ್ತು. ಆದರೆ ಇಲ್ಲಿಯವರೆಗು ಸಾಧ್ಯವಾಗಿಲ್ಲ. ಒಂದು ಕಾಲು ವರ್ಷದ ಹಿಂದೆ ಬಿಎಸ್‌ವೈ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಕೊಟ್ಟಾಗಿನಿಂದಲೂ ವಿಜಯೇಂದ್ರಗೆ ಸ್ಥಾನಮಾನ ಕೊಡಬೇಕು, ಕೊಡಬಾರದು ಎಂಬ ಬಗ್ಗೆ ಬಿಜೆಯಲ್ಲಿ ಚರ್ಚೆಗಳು ನಡೆಯುತ್ತಿವೆ.

ತೀರಾ ಇತ್ತೀಚೆಗೆ ರಾಜ್ಯ ಕೋರ್‌ ಕಮಿಟಿ ಬಿ ವೈ ವಿಜಯೇಂದ್ರ ಅವರನ್ನ ಎಂಎಲ್‌ಸಿ ಮಾಡಲು ಹೆಸರು ಕೂಡ ಶಿಫಾರಸ್ಸು ಮಾಡಿತ್ತು. ಆದರೆ ಹೈಕಮಾಂಡ್‌ ಅದಕ್ಕೆ ಒಪ್ಪಿಗೆ ನೀಡಲಿಲ್ಲ. ಇತ್ತಿಚೇಗಷ್ಟೇ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಶಿಕಾರಿಪುರದಿಂದ (Shikaripura) ಬಿ ವೈ ವಿಜಯೇಂದ್ರ ಮುಂದಿನ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದು ಘೋಷಣೆ  ಮಾಡಿದ್ರು. ಯಡಿಯೂರಪ್ಪನವರ ಕ್ಷೇತ್ರವಾಗಿರುವ ಶಿಕಾರಿಪುರದಿಂದಲೇ ವಿಜಯೇಂದ್ರ ಮುಂಬರುವ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗಿಳಿಯುವ ಸಾಧ್ಯತೆ ಇದೆ.  

R Ashok: ರಣೋತ್ಸಾಹದಲ್ಲಿರೋ ಕಾಂಗ್ರೆಸ್ ಕುದುರೆಯನ್ನ ಕಟ್ಟಿ ಹಾಕುತ್ತಾ ಕೇಸರಿ ಪಡೆ? 

ಬಿ ವೈ ವಿಜಯೇಂದ್ರ ಸಕ್ರಿಯ ರಾಜಕಾರಣಕ್ಕೀಳಿದು 7-8 ವರ್ಷಗಳಾಗಿವೆ. ಬಿಎಸ್‌ ಯಡಿಯೂರಪ್ಪ ಹೆಸರಲ್ಲೇ ರಾಜಕಾರಣ ಮಾಡ್ತಾರೆ ಎಂಬ ಆರೋಪವೂ ಇದೆ. ಬಿಎಸ್‌ವೈ ಸಿಎಂ ಆಗಿದ್ದಾಗೆ ವಿಜಯೇಂದ್ರ ಸೂಪರ್‌ ಸಿಎಂ ಆಗಿದ್ರು ಎಂಬ ಆರೋಪಗಳೂ ಇವೆ. ತಂದೆಯ ಪ್ರಭಾವ ಬಳಸಿಕೊಂಡು ಪಕ್ಷದಲ್ಲಿ, ಸರ್ಕಾರದಲ್ಲಿ ಸ್ಥಾನ ಪಡೆಯಲು ವಿಜಯೇಂದ್ರ ಯತ್ನಿಸುತ್ತಿದ್ದಾರೆ ಎಂಬ ಆರೋಪವು ಇದೆ. ವಿಜಯೇಂದ್ರ ಅವರದ್ದು ಹಣ ಬಲ, ಜಾತಿ ಬಲ ರಾಜಕಾರಣ ಎಂಬ ಆರೋಪಗಳೂ ಕೇಳಿಬಂದಿದೆ. ಬಿಎಸ್‌ವೈ ಬಿಟ್ರೆ ವಿಜಯೇಂದ್ರ ಏನು? ಎಂಬ ಪ್ರಶ್ನೆ ಹಲವರು ಕೇಳ್ತಾರೆ. 
ಈ ಎಲ್ಲ ಪ್ರಶ್ನೆಗಳು, ಆರೋಪಗಳ ಬಗ್ಗೆ ಬಿ ವೈ ಬಿಜಯೇಂದ್ರ ಏಷ್ಯಾನೆಟ್‌ ಸುವರ್ಣ ನ್ಯೂಸಿನ ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ (News Hour Special) ಉತ್ತರಿಸಿದ್ದಾರೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more