ನ್ಯೂಸ್‌ ಅವರ್ ಸ್ಪೆಶಲ್‌ನಲ್ಲಿ ಸಿ.ಟಿ.ರವಿ: ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಹೇಳಿದ್ದೇನು?

ನ್ಯೂಸ್‌ ಅವರ್ ಸ್ಪೆಶಲ್‌ನಲ್ಲಿ ಸಿ.ಟಿ.ರವಿ: ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಹೇಳಿದ್ದೇನು?

Published : Aug 05, 2023, 11:45 PM IST

ಮಾಜಿ ಶಾಸಕ ಸಿ.ಟಿ.ರವಿ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ್ದಾರೆ. ಹೌದು!  ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿಮಾತನಾಡಿದ ಅವರು ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.

ಬೆಂಗಳೂರು (ಆ.05): ಶಾಸಕ ಸಿ.ಟಿ.ರವಿ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ್ದಾರೆ. ಹೌದು!  ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿಮಾತನಾಡಿದ ಅವರು ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು. ನಾನು ಬಿಜೆಪಿ ಕಾರ್ಯಕರ್ತ ಎಂಬ ಮನೋಭಾವನೆಯಲ್ಲಿ ಬದುಕಿರುತ್ತೀನಿ. ಚುನಾವಣೆಯಲ್ಲಿ ಸೋಲಲು ನಾನು ಪ್ರಮುಖ ಕಾರಣಕರ್ತ. ನಮ್ಮ ಸರ್ಕಾರದಲ್ಲಿ ಜನರ ಅಪೇಕ್ಷೆ ಮೇರೆಗೆ ತಕ್ಕಂತೆ ಇನಷ್ಟು ಕೊಡುವುದಕ್ಕೆ ಅವಕಾಶ ಇತ್ತು. ಅದರ ಜೊತೆಗೆ ಒಳಮೀಸಲಾತಿ ಹೊಡೆತ ಹಾಗೂ ಅದನ್ನು ಮನವರಿಕೆ ಮಾಡಿಕೊಳ್ಳುವುದರಲ್ಲಿ ವಿಫಲವಾಗಿದ್ದು, ಹಲವು ಕಾರಣಕ್ಕೆ ಸೋತಿದ್ದೇವೆ ಎಂದರು. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಅಧಿಕಾರಕ್ಕೆ ಬಂದಿದೆ. ನಮ್ಮ ಬಿಜೆಪಿ ಪಕ್ಷವು ಸದನದಲ್ಲಿ ವಿಪಕ್ಷ ನಾಯಕನಿಲ್ಲದೇ ಸದನದಲ್ಲಿ ಚರ್ಚೆ ನಡೆಸಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದೇವೆ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more