ನ್ಯೂಸ್‌ ಅವರ್ ಸ್ಪೆಶಲ್‌ನಲ್ಲಿ ಸಿ.ಟಿ.ರವಿ: ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಹೇಳಿದ್ದೇನು?

ನ್ಯೂಸ್‌ ಅವರ್ ಸ್ಪೆಶಲ್‌ನಲ್ಲಿ ಸಿ.ಟಿ.ರವಿ: ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಹೇಳಿದ್ದೇನು?

Published : Aug 05, 2023, 11:45 PM IST

ಮಾಜಿ ಶಾಸಕ ಸಿ.ಟಿ.ರವಿ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ್ದಾರೆ. ಹೌದು!  ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿಮಾತನಾಡಿದ ಅವರು ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.

ಬೆಂಗಳೂರು (ಆ.05): ಶಾಸಕ ಸಿ.ಟಿ.ರವಿ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ್ದಾರೆ. ಹೌದು!  ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿಮಾತನಾಡಿದ ಅವರು ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು. ನಾನು ಬಿಜೆಪಿ ಕಾರ್ಯಕರ್ತ ಎಂಬ ಮನೋಭಾವನೆಯಲ್ಲಿ ಬದುಕಿರುತ್ತೀನಿ. ಚುನಾವಣೆಯಲ್ಲಿ ಸೋಲಲು ನಾನು ಪ್ರಮುಖ ಕಾರಣಕರ್ತ. ನಮ್ಮ ಸರ್ಕಾರದಲ್ಲಿ ಜನರ ಅಪೇಕ್ಷೆ ಮೇರೆಗೆ ತಕ್ಕಂತೆ ಇನಷ್ಟು ಕೊಡುವುದಕ್ಕೆ ಅವಕಾಶ ಇತ್ತು. ಅದರ ಜೊತೆಗೆ ಒಳಮೀಸಲಾತಿ ಹೊಡೆತ ಹಾಗೂ ಅದನ್ನು ಮನವರಿಕೆ ಮಾಡಿಕೊಳ್ಳುವುದರಲ್ಲಿ ವಿಫಲವಾಗಿದ್ದು, ಹಲವು ಕಾರಣಕ್ಕೆ ಸೋತಿದ್ದೇವೆ ಎಂದರು. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಅಧಿಕಾರಕ್ಕೆ ಬಂದಿದೆ. ನಮ್ಮ ಬಿಜೆಪಿ ಪಕ್ಷವು ಸದನದಲ್ಲಿ ವಿಪಕ್ಷ ನಾಯಕನಿಲ್ಲದೇ ಸದನದಲ್ಲಿ ಚರ್ಚೆ ನಡೆಸಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದೇವೆ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more