ನ್ಯೂಸ್‌ ಅವರ್ ಸ್ಪೆಶಲ್‌ನಲ್ಲಿ ಸಿ.ಟಿ.ರವಿ: ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಹೇಳಿದ್ದೇನು?

ನ್ಯೂಸ್‌ ಅವರ್ ಸ್ಪೆಶಲ್‌ನಲ್ಲಿ ಸಿ.ಟಿ.ರವಿ: ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಹೇಳಿದ್ದೇನು?

Published : Aug 05, 2023, 11:45 PM IST

ಮಾಜಿ ಶಾಸಕ ಸಿ.ಟಿ.ರವಿ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ್ದಾರೆ. ಹೌದು!  ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿಮಾತನಾಡಿದ ಅವರು ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.

ಬೆಂಗಳೂರು (ಆ.05): ಶಾಸಕ ಸಿ.ಟಿ.ರವಿ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ್ದಾರೆ. ಹೌದು!  ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿಮಾತನಾಡಿದ ಅವರು ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು. ನಾನು ಬಿಜೆಪಿ ಕಾರ್ಯಕರ್ತ ಎಂಬ ಮನೋಭಾವನೆಯಲ್ಲಿ ಬದುಕಿರುತ್ತೀನಿ. ಚುನಾವಣೆಯಲ್ಲಿ ಸೋಲಲು ನಾನು ಪ್ರಮುಖ ಕಾರಣಕರ್ತ. ನಮ್ಮ ಸರ್ಕಾರದಲ್ಲಿ ಜನರ ಅಪೇಕ್ಷೆ ಮೇರೆಗೆ ತಕ್ಕಂತೆ ಇನಷ್ಟು ಕೊಡುವುದಕ್ಕೆ ಅವಕಾಶ ಇತ್ತು. ಅದರ ಜೊತೆಗೆ ಒಳಮೀಸಲಾತಿ ಹೊಡೆತ ಹಾಗೂ ಅದನ್ನು ಮನವರಿಕೆ ಮಾಡಿಕೊಳ್ಳುವುದರಲ್ಲಿ ವಿಫಲವಾಗಿದ್ದು, ಹಲವು ಕಾರಣಕ್ಕೆ ಸೋತಿದ್ದೇವೆ ಎಂದರು. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಅಧಿಕಾರಕ್ಕೆ ಬಂದಿದೆ. ನಮ್ಮ ಬಿಜೆಪಿ ಪಕ್ಷವು ಸದನದಲ್ಲಿ ವಿಪಕ್ಷ ನಾಯಕನಿಲ್ಲದೇ ಸದನದಲ್ಲಿ ಚರ್ಚೆ ನಡೆಸಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದೇವೆ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
Read more