News Hour Special: ಯಾರಿಗೆಲ್ಲಾ ಯಾವ ಕಾರಣಕ್ಕೆ ಬಿಜೆಪಿ ಟಿಕೆಟ್‌ ತಪ್ಪಿಸಲಾಗಿದೆ ? ವಿಜಯೇಂದ್ರ ಹೇಳಿದ್ದೇನು?

News Hour Special: ಯಾರಿಗೆಲ್ಲಾ ಯಾವ ಕಾರಣಕ್ಕೆ ಬಿಜೆಪಿ ಟಿಕೆಟ್‌ ತಪ್ಪಿಸಲಾಗಿದೆ ? ವಿಜಯೇಂದ್ರ ಹೇಳಿದ್ದೇನು?

Published : Apr 14, 2024, 12:57 PM ISTUpdated : Apr 14, 2024, 08:41 PM IST

ಒಗ್ಗಟ್ಟಾಗಿ, ಒಂದಾಗಿ ಶ್ರಮ ವಹಿಸಿದರೆ ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಅಲ್ಲದೆ ಜನರೂ ಸಹ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯಾಗಿ ನೋಡಲು ಇಷ್ಟಪಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.  
 

ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY vijayendra)ರಾಜ್ಯ ರಾಜಕಾರಣ ಬಗ್ಗೆ ತಮ್ಮದೇ ಆದ ಅಭಿಪ್ರಾಯ ಹೊರಹಾಕಿದ್ದಾರೆ. ನಮ್ಮ ಅಭ್ಯರ್ಥಿ ಸೋಲುತ್ತಾರೆ ಎನ್ನುವ ಯಾವುದೇ ಕ್ಷೇತ್ರಗಳು ಇಲ್ಲ. ನಮ್ಮ ಕಡೆಯಿಂದ ಯಾವುದೇ ತಪ್ಪಾಗದೆ , ಒಗ್ಗಟ್ಟಾಗಿ, ಒಂದಾಗಿ ಶ್ರಮ ವಹಿಸಿದರೆ ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದಿದ್ದಾರೆ. ಹಾಗೆಯೇ ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದು, ಮತದಾರರ ನಾಡಿಮಿಡಿತವನ್ನು ಗಮನಿಸುತ್ತಿದ್ದೇನೆ. ಜನರಲ್ಲಿ ಮೋದಿ(Narendra Modi) ಅವರಿಗೆ ಮತ್ತೊಮ್ಮೆ ಅವಕಾಶ ಕೊಡಬೇಕು ಅನ್ನೋದು ಎಲ್ಲರ ಮನಸ್ಸಿನಲ್ಲಿ ಇದೆ ಎಂದಿದ್ದು, ಈಶ್ವರಪ್ಪ ಅವರ ವಿರೋಧದ ಬಗ್ಗೆ ಮಾತನಾಡಿ, ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹಾಕುವ ನಿರ್ಧಾರವನ್ನು ದೆಹಲಿಯ ವರಿಷ್ಠರು ಮಾಡಿದ್ದಾರೆ. ಈಶ್ವರಪ್ಪ(KS Eshwarappa) ಹಿರಿಯರಿದ್ದಾರೆ, ಅವರೂ ಕೂಡ ಪಕ್ಷ ಕಟ್ಟುವ ಕೆಲಸ ಮಾಡಿದ್ದಾರೆ. ಆದರೆ,  ಯಾರೂ ಪಕ್ಷಕ್ಕೆ ದೀರ್ಘವಾಗಿ ದುಡಿದಿದ್ದಾರೋ ಅವರಿಗೆ ಹಾವೇರಿಯಲ್ಲಿ(Haveri) ಟಿಕೆಟ್‌ ನೀಡಲಾಗಿದೆ. ಹಾಗಂದ ಮಾತ್ರಕ್ಕೆ ಈಶ್ವರಪ್ಪ ಅವರ ಮಗ ಅಸಮರ್ಥರು ಎಂದು ಹೇಳಲಾಗುವುದಿಲ್ಲ. ನಮ್ಮ ರಾಷ್ಟ್ರೀಯ ನಾಯಕರು ಅವರದೇ ಆದ ಮಾನದಂಡಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್-ಬಿಜೆಪಿ ನಾಯಕರ ವಾಕ್ಸಮರ..! ಲೋಕಾ ಅಖಾಡದಲ್ಲಿ ಅಭ್ಯರ್ಥಿಗಳ ಏಟು-ಎದಿರೇಟು..!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್