News Hour Special: ಡಿ ಕೆ‌ ಶಿವಕುಮಾರ್- ಸಿದ್ದರಾಮಯ್ಯರನ್ನ  ಜೋಡಿಸುತ್ತಾ ಭಾರತ್ ಜೋಡೋ?

News Hour Special: ಡಿ ಕೆ‌ ಶಿವಕುಮಾರ್- ಸಿದ್ದರಾಮಯ್ಯರನ್ನ ಜೋಡಿಸುತ್ತಾ ಭಾರತ್ ಜೋಡೋ?

Published : Oct 04, 2022, 02:29 PM IST

News Hour Special With DK Shivakumar: ಡಿಕೆಶಿ-ಸಿದ್ದರಾಮಯ್ಯನವರನ್ನ ಜೋಡಿಸುತ್ತಾ ಭಾರತ್ ಜೋಡೋ? ಭಾರತ್ ಜೋಡೋಗಾಗಿ ರಾಜ್ಯಾದ್ಯಂತ ಓಡಾಡಿದ್ದು ಡಿಕೆಶಿ ಒಬ್ವರೇನಾ? 

ಬೆಂಗಳೂರು (ಅ. 04): ದೇಶದಲ್ಲಿ ಒಗ್ಗಟ್ಟು ಮೂಡಿಸುವ ಅಭಿಲಾಷೆಯೊಂದಿಗೆ ತಮಿಳುನಾಡಿನ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್‌ ಜೋಡೋ (Bharat Jodo Yatra) ಹೆಸರಲ್ಲಿ ಪಾದಯಾತ್ರೆ ಕೈಗೊಂಡಿರುವ ಕಾಂಗ್ರೆಸ್‌ (Congress) ವರಿಷ್ಠ ರಾಹುಲ್‌ ಗಾಂಧಿ (Rahul Gandhi)  ಕೇರಳದಲ್ಲಿ ಯಾತ್ರೆ ನಡೆಸಿ ಕರ್ನಾಟಕ ಪ್ರವೇಶಿಸಿದ್ದಾರೆ. ರಾಹುಲ್‌ ಗಾಂಧಿ 'ಭಾರತ್‌ ಜೋಡೋ' ಯಾತ್ರೆಗೆ ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ ದೊರಕಿದೆ.  ಮೇಲ್ನೋಟಕ್ಕೆ ಈ ಯಾತ್ರೆ ದೇಶ ಒಗ್ಗೂಡಿಸುವ ಉದ್ದೇಶದ್ದು ಎಂದು ಹೇಳಲಾಗುತ್ತಿದ್ದರೂ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್‌ ಯಾತ್ರೆ ನಡೆಸುತ್ತಿದೆ ಎನ್ನಲಾಗಿದೆ.  ತನ್ಮೂಲಕ ಯಾತ್ರೆ ನೆಪದಲ್ಲಿ ದೊಡ್ಡ ರಾಜಕೀಯ ಮೇಲಾಟ ನಡೆಯುತ್ತಿದೆ. 

ರಾಹುಲ್‌ ಗಾಂಧಿ 'ಭಾರತ್‌ ಜೋಡೋ' ಯಲ್ಲಿ ಪ್ರಮುಖ ಪಾತ್ರವಹಿಸಿದವರಲ್ಲೊಬ್ಬರಾದ ಕೆಪಿಸಿಸಿ ಅಧ್ಯಕ್‌ ಡಿ ಕೆ ಶಿವಕುಮಾರ್‌ (D K Shivakumar) ಈ ವಾರದ ಏಷ್ಯಾನೆಟ್‌ ಸುವರ್ಣ ನ್ಯೂಸಿನ ನ್ಯೂಸ್‌ ಅವರ್‌ ಸ್ಪೇಷಲ್‌ನಲ್ಲಿ ನಮ್ಮ ಪ್ರಶ್ನೆಗಳಿಗೆ ಹಾಗೂ ವಿಪಕ್ಷಗಳ ನಾಯಕರ ಪ್ರಶ್ನೆಗೆ ಉತ್ತರಿಸಿದ್ದಾರೆ.   ಡಿಕೆಶಿ-ಸಿದ್ದರಾಮಯ್ಯನವರನ್ನ (Siddaramaiah) ಜೋಡಿಸುತ್ತಾ ಭಾರತ್ ಜೋಡೋ? ಭಾರತ್ ಜೋಡೋಗಾಗಿ ರಾಜ್ಯಾದ್ಯಂತ ಓಡಾಡಿದ್ದು ಡಿಕೆಶಿ ಒಬ್ವರೇನಾ? ಸಿದ್ದರಾಮಯ್ಯ ನಿಲುವು, ಡಿಕೆಶಿ ನಿಲುವುಗಳು ತದ್ವಿರುದ್ಧ ಯಾಕೆ? ಪೇ ಸಿಎಂ ಅಭಿಯಾನ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ತಂದುಕೊಡುತ್ತಾ? ಈ ಎಲ್ಲ ಪ್ರಶ್ನೆಗಳಿಗೆ ಕನಕಪುರ ಬಂಡೆ ಡಿಕೆ ಶಿವಕುಮಾರ್‌ ಉತ್ತರಿಸಿದ್ದಾರೆ.  

ನಾನು ಸಿದ್ದು ಒಂದಾಗಿದ್ದೇವೆ, ಬಿಜೆಪಿ ಆಟ 6 ತಿಂಗಳಷ್ಟೇ: ಡಿಕೆಶಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more