ನ್ಯೂಸ್‌ ಅವರ್ ಸ್ಪೆಶಲ್‌ನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ.... ಏನಂದ್ರು ಎಂ.ಬಿ ಪಾಟೀಲ್?

ನ್ಯೂಸ್‌ ಅವರ್ ಸ್ಪೆಶಲ್‌ನಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ.... ಏನಂದ್ರು ಎಂ.ಬಿ ಪಾಟೀಲ್?

Published : Mar 20, 2023, 11:01 AM IST

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ  ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು

ನ್ಯೂಸ್‌ ಅವರ್ ಸ್ಪೆಶಲ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ  ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್‌ ಹತ್ತು ಹಲವಾರು ವಿಚಾರಗಳ ಬಗ್ಗೆ ಸಂವಾದ ನಡೆಸಿದರು.  ಕಾರ್ಯಕ್ರಮದಲ್ಲಿ ಮಾತನಾಡಿದ ಅವರು  ಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತವನ್ನು ಪಡೆಯುತ್ತದೆ. ನರೇಂದ್ರ ಮೋದಿಯವರ ಆಡಳಿತದಲ್ಲಿ ಬೆಲೆ ಏರಿಕೆ, ನಿರುದ್ಯೋಗ ಎಲ್ಲಾ ಸಮಸ್ಯೆಗಳನ್ನು ಕಾಣಬಹುದು. ರಾಜ್ಯ ಸರ್ಕಾರ ಒಂದು ವರ್ಷದಲ್ಲಿ ಒಂದು ಮನೆಯನ್ನು ಕಟ್ಟಲಿಲ್ಲ , ಭ್ರಷ್ಟಾಚಾರ ತಾಂಡವವಾಡುತ್ತಿದೆ ಹೀಗಾಗಿ ಕರ್ನಾಟಕ ಜನ ಎಲ್ಲವನ್ನು ನೋಡುತ್ತಾ ಇರುತ್ತಾರೆ ನಮ್ಮ ಜನ ದಡ್ಡರಲ್ಲ ಎಂದು ಹೇಳಿದರು. ಇನ್ನು ಬಿಜೆಪಿ ಕಾರ್ಯಕರ್ತರೆ ಈ ಬಾರಿ ಸರ್ಕಾರದ ಪರವಾಗಿ ಕೆಲಸ ಮಾಡಲ್ಲ ಎಂದು ತಿಳಿಸಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!