ಪೂರ್ಣ ಬಹುಮತದೊಂದಿಗೆ ಮತ್ತೆ ಸರ್ಕಾರ ರಚನೆ: ಸುನೀಲ್ ಕುಮಾರ್ ವಿಶ್ವಾಸ

ಪೂರ್ಣ ಬಹುಮತದೊಂದಿಗೆ ಮತ್ತೆ ಸರ್ಕಾರ ರಚನೆ: ಸುನೀಲ್ ಕುಮಾರ್ ವಿಶ್ವಾಸ

Published : Feb 23, 2023, 11:19 AM ISTUpdated : Feb 23, 2023, 03:06 PM IST

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಪೂರ್ಣ ಬಹುಮತದ ಸರ್ಕಾರವನ್ನು ರಚನೆ ಮಾಡುತ್ತೇವೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಯಾವುದೇ ಅಳುಕು ಇಲ್ಲದೆ ಚುನಾವಣೆಗೆ ಹೋಗುತ್ತಿದ್ದೇವೆ. ಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ಸರ್ಕಾರವನ್ನು ಬಿಜೆಪಿ ರಚನೆ ಮಾಡುತ್ತದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಮತ್ತ ಕೇಂದ್ರದಲ್ಲಿ ಎರಡು ಸರ್ಕಾರ ಬಂದ ನಂತರ ಬಹಳ ದೊಡ್ಡ ಪ್ರಮಾಣದಲ್ಲಿ ಜನರಿಗೆ ತಲುಪುವ ಹತ್ತಾರು ಯೋಜನೆಗಳನ್ನು ನಮ್ಮ ಸರ್ಕಾರ ಕೊಟ್ಟಿದೆ. ರೈತ ವಿದ್ಯಾ ನಿಧಿಯಿಂದ ಹಿಡಿದು ಹಕ್ಕು ಪತ್ರ ಕೊಡುವ ತನಕ ಹತ್ತಾರು ಯೋಜನೆಗಳು ಜನಮಾನಸದಲ್ಲಿ ಕೂರುವಂತ ಪ್ರಯತ್ನವಾಗಿದೆ. ಜನರಿಗೆ ಇದ್ದಂತ ನೀರಿಕ್ಷೆಗಳನ್ನು ನಮ್ಮ ಸರ್ಕಾರ ಮಾಡಿದೆ. ನೂರರಷ್ಟು ಕೆಲಸವನ್ನು ಮಾಡಿದ್ದೇವೆ ಎಂದು ಹೇಳುತ್ತಿಲ್ಲ, ಶೇ.80ರಷ್ಟು ತಲುಪಿದ್ದೇವೆ. ಕಾಂಗ್ರೆಸ್‌ ಅಥವಾ ಜೆಡಿಸ್‌ ಹೋಲಿಕೆ ಮಾಡಿದ್ರೆ ಅತ್ಯಂತ ವೇಗವಾಗಿ ಯೋಜನೆ ತಲುಪಿಸುವಂತ ಕಾರ್ಯ ಬಿಜೆಪಿಯಿಂದ ಆಗಿದೆ ಎಂದು ಸುನೀಲ್‌ ಕುಮಾರ್‌ ಹೇಳಿದ್ದಾರೆ.

ಸಿಂ'ಹಾಸನ' ಅಖಾಡಕ್ಕೆ ಭವಾನಿ ರೇವಣ್ಣ ಎಂಟ್ರಿ: ಟಿಕೆಟ್‌ ಫೈನಲ್‌'ಗೂ ಮುನ್ನ ಭರ್ಜರಿ ಪ್ರಚಾರ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more