ಪೂರ್ಣ ಬಹುಮತದೊಂದಿಗೆ ಮತ್ತೆ ಸರ್ಕಾರ ರಚನೆ: ಸುನೀಲ್ ಕುಮಾರ್ ವಿಶ್ವಾಸ

ಪೂರ್ಣ ಬಹುಮತದೊಂದಿಗೆ ಮತ್ತೆ ಸರ್ಕಾರ ರಚನೆ: ಸುನೀಲ್ ಕುಮಾರ್ ವಿಶ್ವಾಸ

Published : Feb 23, 2023, 11:19 AM ISTUpdated : Feb 23, 2023, 03:06 PM IST

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು, ಪೂರ್ಣ ಬಹುಮತದ ಸರ್ಕಾರವನ್ನು ರಚನೆ ಮಾಡುತ್ತೇವೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಯಾವುದೇ ಅಳುಕು ಇಲ್ಲದೆ ಚುನಾವಣೆಗೆ ಹೋಗುತ್ತಿದ್ದೇವೆ. ಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ಸರ್ಕಾರವನ್ನು ಬಿಜೆಪಿ ರಚನೆ ಮಾಡುತ್ತದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಮತ್ತ ಕೇಂದ್ರದಲ್ಲಿ ಎರಡು ಸರ್ಕಾರ ಬಂದ ನಂತರ ಬಹಳ ದೊಡ್ಡ ಪ್ರಮಾಣದಲ್ಲಿ ಜನರಿಗೆ ತಲುಪುವ ಹತ್ತಾರು ಯೋಜನೆಗಳನ್ನು ನಮ್ಮ ಸರ್ಕಾರ ಕೊಟ್ಟಿದೆ. ರೈತ ವಿದ್ಯಾ ನಿಧಿಯಿಂದ ಹಿಡಿದು ಹಕ್ಕು ಪತ್ರ ಕೊಡುವ ತನಕ ಹತ್ತಾರು ಯೋಜನೆಗಳು ಜನಮಾನಸದಲ್ಲಿ ಕೂರುವಂತ ಪ್ರಯತ್ನವಾಗಿದೆ. ಜನರಿಗೆ ಇದ್ದಂತ ನೀರಿಕ್ಷೆಗಳನ್ನು ನಮ್ಮ ಸರ್ಕಾರ ಮಾಡಿದೆ. ನೂರರಷ್ಟು ಕೆಲಸವನ್ನು ಮಾಡಿದ್ದೇವೆ ಎಂದು ಹೇಳುತ್ತಿಲ್ಲ, ಶೇ.80ರಷ್ಟು ತಲುಪಿದ್ದೇವೆ. ಕಾಂಗ್ರೆಸ್‌ ಅಥವಾ ಜೆಡಿಸ್‌ ಹೋಲಿಕೆ ಮಾಡಿದ್ರೆ ಅತ್ಯಂತ ವೇಗವಾಗಿ ಯೋಜನೆ ತಲುಪಿಸುವಂತ ಕಾರ್ಯ ಬಿಜೆಪಿಯಿಂದ ಆಗಿದೆ ಎಂದು ಸುನೀಲ್‌ ಕುಮಾರ್‌ ಹೇಳಿದ್ದಾರೆ.

ಸಿಂ'ಹಾಸನ' ಅಖಾಡಕ್ಕೆ ಭವಾನಿ ರೇವಣ್ಣ ಎಂಟ್ರಿ: ಟಿಕೆಟ್‌ ಫೈನಲ್‌'ಗೂ ಮುನ್ನ ಭರ್ಜರಿ ಪ್ರಚಾರ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more